Webdunia - Bharat's app for daily news and videos

Install App

ಖರ್ಗೆ ಈ ಚುನಾವಣೆಯಲ್ಲಿ ಅಶ್ವಮೇಧ ಕುದುರೆಯಂತೆ!

Webdunia
ಗುರುವಾರ, 11 ಏಪ್ರಿಲ್ 2019 (18:27 IST)
ಐವತ್ತು ವರ್ಷಗಳಿಂದ ಅವರನ್ನು ಯಾರೂ ಕಟ್ಟಿಹಾಕಿಲ್ಲ. ಆದರೆ ಈ ಬಾರಿ ನಾವು ಅಶ್ವಮೇಧ ಕುದುರೆಯನ್ನು ಕಟ್ಟಿಹಾಕಿದ್ದೇವೆ. ಹೀಗಂತ ಕಮಲ ಪಾಳೆಯದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಹೇಳಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಶ್ವಮೇಧ ಕುದುರೆ ಇದ್ದಹಾಗೆ ಎಂದು ಮಾಜಿ ಸಚಿವ ಬಾಬುರಾವ ಚಿಂಚನಸೂರ ಹೇಳಿದ್ದಾರೆ.

ಖರ್ಗೆ ಅವರನ್ನು ಯಾರೂ 50 ವರ್ಷ ಕಟ್ಟಿ ಹಾಕಿಲ್ಲ. ಆದರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಖರ್ಗೆ ಅವರನ್ನು ನಾವು ಕಟ್ಟಿ ಹಾಕಿದ್ದೇವೆ. ಕಟ್ಟಿ ಹಾಕುವ ಶಕ್ತಿ ಡಾ.ಉಮೇಶ್ ಜಾದವ್ ಅವರಿಗೆ ಇದೆ. ಜಾಧವ್ ಅವರ ಹೆಸರು ಕೇಳಿದ್ರೆ ಖರ್ಗೆಗೆ ನಡುಕ ಶುರುವಾಗಿದೆ ಎಂದು ವ್ಯಂಗ್ಯವಾಡಿದ್ರು.

ಖರ್ಗೆ ಅವರಿಗೆ ಚಳಿ ಜ್ವರ ಬಂದಿದೆ. ಜಾಧವ್ 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದರು.
ನಾನು ಹಾಗೂ ಮಾಲಿಕಯ್ಯ ಗುತ್ತೇದಾರ ಸೋಲಿನ ಪ್ರತಿಫಲವನ್ನು ಜಾಧವ್ ಅವರ ಗೆಲುವಿನಲ್ಲಿ ಕಾಣುತ್ತೇವೆ ಎಂದರು.

ಸಚಿವ ಪಿ.ಟಿ.ಪರಮೇಶ್ವರ ನಾಯಕ, ಬಂಜಾರ ಸಮುದಾಯದ ಜನರಿಗೆ ದುಡ್ಡು ಕೊಡಲು ಹೋದಾಗ ಜನ ಆಕ್ರೋಶ ಗೊಂಡು ಹಲ್ಲೆ ನಡೆಸಿದ್ದಾರೆ. ಗುರುಮಠಕಲ್  ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಅವರ ಮೇಲೆ ಖರ್ಗೆ ಅವರು ಸಾಕಷ್ಟು ಕೇಸ್ ಹಾಕಿದ್ದಾರೆ ಎಂದು ದೂರಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments