ಹೆಚ್.ಡಿ.ದೇವೇಗೌಡರಿಗೆ ತಟ್ಟಲಿದೆಯಾ ಬಂಡಾಯದ ಬಿಸಿ?

Webdunia
ಸೋಮವಾರ, 8 ಏಪ್ರಿಲ್ 2019 (17:38 IST)
ಮೈತ್ರಿ ಅಭ್ಯರ್ತಿ ಬೆಂಬಲಿಸಲು ಹಿಂದೇಟು ಹಾಕುತ್ತಿರುವ ಪ್ರಸಂಗಗಳು ಮರುಕಳಿಸುತ್ತಿವೆ.

ತುಮಕೂರಿನಲ್ಲಿ  ಕೆ.ಎನ್. ರಾಜಣ್ಣರ ಬೆಂಬಲಿಗರ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಹೆಚ್.ಡಿ.ದೇವೇಗೌಡರಿಗೆ ತಟ್ಟಲಿದೆಯಾ ರಾಜಣ್ಣರ ಬಂಡಾಯದ ಬಿಸಿ ಎನ್ನುವ ಮಾತು ಕೇಳಿಬರುತ್ತಿದೆ.

ಮುಂದಿನ ಹೆಜ್ಜೆ ಎಚ್ಚರದಿಂದ ಇಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪಂ‌ಚಾಯಿತಿ ಸದಸ್ಯ ಚೌಡಯ್ಯ ಹೇಳಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ನವರು ಹಾವು  ಮುಂಗಿಸಿ ಥರ ಕಿತ್ತಾಡಿಕೊಂಡು ಬಂದಿದ್ದೇವೆ.

ಮುಂದಿನ ಹೆಜ್ಜೆ ಯಾವ ರೀತಿ ಹಾಕಬೇಕು ಅನ್ನೋದು ಚಿಂತನೆ ಮಾಡಬೇಕಿದೆ ಎಂದರು.
ಮುಂದಿನ‌‌ ಚುನಾವಣೆಯಲ್ಲಿ ರಾಜಣ್ಣರ ಆದೇಶದಂತೆ ನಾವು ಮತ ಹಾಕಬೇಕು. ರಾಜಣ್ಣರೇ ನಮಗೆ‌ಹೈ ಕಮಾಂಡ್.
ಅವರ ಆದೇಶವೇ ನಮಗೆ‌ ಅಂತಿಮ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments