Webdunia - Bharat's app for daily news and videos

Install App

2 ಕೋಟಿ ಹಣ ಎಲ್ಲಿತ್ತು ಗೊತ್ತಾ? ಶಾಕಿಂಗ್

Webdunia
ಭಾನುವಾರ, 21 ಏಪ್ರಿಲ್ 2019 (12:05 IST)
ಚುನಾವಣೆ ಸಂದರ್ಭದಲ್ಲಿ ಅಕ್ರಮ ಹಣ ಸಾಗಾಟಕ್ಕೆ ವಿನೂತನ ರೀತಿಗೆ ಕೆಲವರು ಮೊರೆ ಹೋಗುತ್ತಿದ್ರೆ, ಐಟಿ ಅಧಿಕಾರಿಗಳು ಚುರುಕು ಕಾರ್ಯಾಚರಣೆ ಮೂಲಕ ಬಿಸಿ ಮುಟ್ಟಿಸುತ್ತಿದ್ದಾರೆ. 2 ಕೋಟಿ ಹಣವನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ವಾಹನದ ಸ್ಟೆಪ್ನಿ ಒಳಗೆ ಇಟ್ಟು ಸಾಗಿಸ್ತಿದ್ದ 2 ಕೋಟಿ 30 ಲಕ್ಷ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ರಾಜಧಾನಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಅಕ್ರಮವಾಗಿ ಹಣ ಸಾಗಾಟ ಮಾಡಲಾಗುತ್ತಿತ್ತು. ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿರುವ ಅಧಿಕಾರಿಗಳು ವಿಚಾರಣೆ ತೀವ್ರಗೊಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

2003 ರಲ್ಲಿ ನಡೆದಿದ್ದ ಟೆಕಿ ಗಿರೀಶ್ ಹತ್ಯೆ ಕೇಸ್: ಭಾವೀ ಪತಿ ಹತ್ಯೆಗೈದಿದ್ದ ಶುಭಾ ಕೇಸ್ ಗೆ ಟ್ವಿಸ್ಟ್

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಶುಭಾಂಶು ಶುಕ್ಲ ಭೂಮಿಯತ್ತ ಪಯಣ ಹೇಗಿರುತ್ತದೆ

ಬೆಂಗಳೂರಿಗರಿಗೆ ಈಗ ಆಟೋ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments