Daily Horoscope

5 ಸಾವಿರ ಬೈಕ್ ರ್ಯಾಲಿ, ಕುಂದಾನಗರಿಯಲ್ಲಿ ಬಿಜೆಪಿ ಶಕ್ತಿ

Webdunia
ಭಾನುವಾರ, 21 ಏಪ್ರಿಲ್ 2019 (15:27 IST)
ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿರುವಂತೆ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದಲ್ಲಿ ಬಿಜೆಪಿ ಬೃಹತ್ ಬೈಕ್ ರ್ಯಾಲಿ ನಡೆಸಿತು.

ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪರ ಮತಯಾಚನೆ ಮಾಡಲಾಯಿತು.

ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ, ಶಾಸಕ ಅರವಿಂದ ಲಿಂಬಾವಳಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಭಾಗಿಯಾಗಿದ್ದರು. ಸುರೇಶ ಅಂಗಡಿ ಪರ ಕೇಸರಿ ನಾಯಕರಿಂದ ಮತಯಾಚನೆ ನಡೆಸಲಾಯಿತು.

5 ಸಾವಿರ ಬೈಕ್ ಸವಾರರು ರ್ಯಾಲಿಯಲ್ಲಿ ಭಾಗಿಯಾಗಿದ್ದರು. ಹರ ಹರ ಮೋದಿ ಘರ್ ಘರ್ ಮೋದಿ ಘೋಷಣೆ ಕೂಗಿದ ಕಾರ್ಯಕರ್ತರು. ಬಿಜೆಪಿ ಪರ ಘೋಷಣೆ ಮೊಳಗಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments