Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿಗೆ ಡಿ ಬಾಸ್ ದರ್ಶನ್ ಥ್ಯಾಂಕ್ಸ್ ಹೇಳಿದ್ದೇನು ಗೊತ್ತಾ?!

Webdunia
ಬುಧವಾರ, 17 ಏಪ್ರಿಲ್ 2019 (07:07 IST)
ಮಂಡ್ಯ: ಸುಮಲತಾ ಅಂಬರೀಶ್ ಪರ ಸ್ವಾಭಿಮಾನ ರ್ಯಾಲಿಯಲ್ಲಿ ಮಾತನಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿಎಂ ಕುಮಾರಸ್ವಾಮಿಗೆ ಧನ್ಯವಾದ ಸಲ್ಲಿಸಿದ್ದಾರೆ.


ಪ್ರಚಾರದ ವೇಳೆ ಸಿಎಂ ಕುಮಾರಸ್ವಾಮಿ ದರ್ಶನ್ ವಿರುದ್ಧ ಕಿಡಿ ಕಾರಿದ್ದರು. ಡಿ ಬಾಸ್ ಎಂದು ವ್ಯಂಗ್ಯ ಮಾಡಿದ್ದರು. ಆದರೆ ಆಗೆಲ್ಲಾ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸದ ದರ್ಶನ್ ಈಗ ಕೊನೆಯ ಸಮಾವೇಶದಲ್ಲಿ ಸರಿಯಾಗಿಯೇ ತಿರುಗೇಟು ಕೊಟ್ಟಿದ್ದಾರೆ.

‘ಕುಮಾರಸ್ವಾಮಿಗೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ. ಯಾಕೆಂದರೆ ಡಿ ಬಾಸ್ ಎಂದು ಕೆಲವರಿಗೆ ಮಾತ್ರ ಗೊತ್ತಿತ್ತೇನೋ. ಆದರೆ ಕುಮಾರಸ್ವಾಮಿಯವರು ಯಾವಾಗ ಆ ಹೆಸರು ಹೇಳಿದರೂ ಈಗ ಇಡೀ ರಾಜ್ಯದ ಜನರಿಗೆ ಡಿ ಬಾಸ್ ಎಂದರೆ ಯಾರು ಎಂದು ಗೊತ್ತಾಗಿದೆ’ ಎಂದು ದರ್ಶನ್ ಹೇಳುತ್ತಿದ್ದಂತೇ ನೆರೆದಿದ್ದ ಅಭಿಮಾನಿಗಳು ಶಿಳ್ಳೆ ಹೊಡೆದು ಖುಷಿ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೊಂದು ಕಾನೂನು ಸಂಕಷ್ಟದ ಸುಳಿಯಲ್ಲಿ ನಟ ದರ್ಶನ್‌: ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಸಮನ್ಸ್

ಏಯ್ ಸುಮ್ನಿರಮ್ಮಾ… ದಲಿತ ಯುವತಿ ಪ್ರಶ್ನೆಗೆ ಕೆಂಡಾಮಂಡಲರಾದ ಸಚಿವ ಶಿವಲಿಂಗೇಗೌಡ: Video

Gold Price: ಚಿನ್ನದ ಬೆಲೆ ದಾಖಲೆಯ ಏರಿಕೆ, ಚಿನ್ನಕ್ಕೆ ಇಷ್ಟಾಗಿದೆ

ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿರುವ '80s ಟ್ರೆಂಡ್ ಫೋಟೋ': ಏನಿದು, ಮಾಡುವುದು ಹೇಗೆ

Video: ರಾಹುಲ್ ಗಾಂಧಿ ಟ್ರಾನ್ಸಫರ್ ಉದ್ಘಾಟನೆಗೆ ಇಷ್ಟೊಂದು ಸದ್ದು ಗದ್ದಲವಾ: ಬಿಜೆಪಿ, ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ
Show comments