Webdunia - Bharat's app for daily news and videos

Install App

ಕೋಟಿ ಮೌಲ್ಯದ ಕೋಟು ತೊಟ್ಟು ವಿದೇಶ ಸುತ್ತುವ ಮೋದಿ ಶೋಕಿದಾರರರೇ ಹೊರತು ಚೌಕೀದಾರ ಅಲ್ಲ- ಅಂಜನೇಯ ಟೀಕೆ

Webdunia
ಗುರುವಾರ, 11 ಏಪ್ರಿಲ್ 2019 (09:11 IST)
ಚಿತ್ರದುರ್ಗ : ಕೋಟಿ ಮೌಲ್ಯದ ಕೋಟು ತೊಟ್ಟು ವಿದೇಶ ಸುತ್ತುವ ಅವರು ಶೋಕಿದಾರರರೇ ಹೊರತು ಚೌಕೀದಾರ ಅಲ್ಲ ಎಂದು ಮಾಜಿ ಸಚಿವ ಹೆಚ್ ಅಂಜನೇಯ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಾರೆ.


ತಾಲೂಕಿನ ಮಾಳಪ್ಪನಹಟ್ಟಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಬಹಿರಂಗ ಸಭೆಯಲ್ಲಿ ಅವರು  ಪ್ರಧಾನಿ ಮೋದಿ ಅವರು ಐಷರಾಮಿ ಜೀವನ ನಡೆಸುತ್ತಿದ್ದಾರೆ, ಪ್ರತಿನಿತ್ಯ ಮೂರು ಸಾರಿ ಬಟ್ಟೆ ಬದಲಾಯಿಸ್ತಾರೆ ಚಿತ್ರದುರ್ಗದ ಸಮಾವೇಶ ಮುಗಿಸಿ ಹೊರಡುವ ವೇಳೆ ಅವರ ಉಡುಗೆ ಬದಲಾಗುತ್ತದೆ, ಇದಕ್ಕಂತೆ ಕೋಟಿ ಕೋಟಿ ಹಣ ವ್ಯಯ ಮಾಡ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರೈತರ ಸಮಸ್ಯೆ ಅರಿತ ಸಿದ್ದರಾಮಯ್ಯ ಅವರು ರೈತರ ಸಾಲ ,ಮನ್ನಾ ಮಾಡಿದರು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡಿದರು. ನರೇಂದ್ರ ಮೋದಿಗೆ ರೈತರು, ಬಡವರು, ಕೂಲಿ ಕಾರ್ಮಿಕರ ಕಷ್ಟ ಅರ್ಥವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments