Webdunia - Bharat's app for daily news and videos

Install App

ಬೆಂಗಳೂರು ದಕ್ಷಿಣ ಅಭ್ಯರ್ಥಿ ತುಮಕೂರಲ್ಲಿ ಪ್ರತ್ಯಕ್ಷ

Webdunia
ಗುರುವಾರ, 4 ಏಪ್ರಿಲ್ 2019 (17:16 IST)
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.

ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದಾರೆ ತೇಜಸ್ವಿ ಸೂರ್ಯ. ಮೊದಲ ಬಾರಿಗೆ ಮಠಕ್ಕೆ ಭೇಟಿ ನೀಡಿದ ಕಮಲಪಡೆಯ ಯುವನಾಯಕ ಹಾಗೂ ಅಭ್ಯರ್ಥಿಗೆ ಬಿಜೆಪಿ ಮಾಜಿ ಸಚಿವ ಸೋಮಣ್ಣ ಸಾಥ್ ನೀಡಿದ್ರು.

ಅಚ್ಚರಿಯ ಬೆಳವಣಿಗೆಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡಿರುವ ತೇಜಸ್ವಿ ಸೂರ್ಯ ಚುನಾವಣೆ ಅಖಾಡಕ್ಕೆ ಧುಮುಕಿದ್ದಾರೆ. ದಿ.ಅನಂತ್ ಕುಮಾರ್ ಪತ್ನಿ ತೇಜಸ್ವಿನಿಗೆ ಟಿಕೆಟ್ ನೀಡುವ ಮನಸ್ಥಿತಿಯಲ್ಲಿದ್ದರು ಬಿಜೆಪಿ ನಾಯಕರು.

ಆ ಮೂಲಕ ಅನುಕಂಪದ ಅಲೆಯಲ್ಲಿ ಗೆಲ್ಲುವ ಹುಮ್ಮಸ್ಸಿನಲ್ಲಿದ್ದ ಬೆಂಗಳೂರು ಭಾಗದ ನಾಯಕರಿದ್ದರು. ಆದರೆ ರಾಜ್ಯ ನಾಯಕರ ನಿರ್ಧಾರಕ್ಕೆ ಹೈಕಮಾಂಡ್ ಶಾಕ್ ನೀಡಿ ತೇಜಸ್ವಿಗೆ ಟಿಕೆಟ್ ನೀಡಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments