Webdunia - Bharat's app for daily news and videos

Install App

ತೃಣಮೂಲ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಬಾಂಗ್ಲಾದೇಶ ನಟ! ತಕ್ಷಣವೇ ದೇಶ ಬಿಡಲು ಸೂಚನೆ

Webdunia
ಬುಧವಾರ, 17 ಏಪ್ರಿಲ್ 2019 (08:07 IST)
ಕೋಲ್ಕೊತ್ತಾ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪರ ಲೋಕಸಭಾ ಚುನಾವಣೆ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡು ವಿವಾದ ಸೃಷ್ಟಿಸಿದ್ದಾರೆ.


ವಿದೇಶೀ ನಟನೊಬ್ಬನನ್ನು ಪ್ರಚಾರಕ್ಕೆ ಕರೆತರುವ ಮೂಲಕ ತೃಣಮೂಲ ಕಾಂಗ್ರೆಸ್ ಹೊಸ ವಿವಾದಕ್ಕೆ ನಾಂದಿ ಹಾಡಿದೆ. 45 ವರ್ಷದ ಬಾಂಗ್ಲಾ ನಟ ಫರ್ಡಸ್ ಅಹಮ್ಮದ್ ಅವರನ್ನು ಪಕ್ಷ ಪ್ರಚಾರಕ್ಕೆ ಕರೆತಂದಿತ್ತು.

ಇದೀಗ ಕೇಂದ್ರ ಗೃಹ ಸಚಿವಾಲಯ ನಟನ ವೀಸಾ ರದ್ದುಗೊಳಿಸಿದ್ದು ತಕ್ಷಣವೇ ದೇಶ ಬಿಡುವಂತೆ ಸೂಚನೆ ನೀಡಿದೆ. ಅಲ್ಲದೆ ಆತನ ಹೆಸರನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಭಾರತೀಯ ಕಾನೂನಿನ ಪ್ರಕಾರ ನಮ್ಮ ದೇಶದ ಚುನಾವಣೆಯಲ್ಲಿ ವಿದೇಶಿಗರು ಪ್ರಚಾರ ಅಥವಾ ಇನ್ಯಾವುದೇ ಚಟುವಟಿಕೆಯಲ್ಲಿ ತೊಡಗುವಂತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments