Webdunia - Bharat's app for daily news and videos

Install App

ತೃಣಮೂಲ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಬಾಂಗ್ಲಾದೇಶ ನಟ! ತಕ್ಷಣವೇ ದೇಶ ಬಿಡಲು ಸೂಚನೆ

Webdunia
ಬುಧವಾರ, 17 ಏಪ್ರಿಲ್ 2019 (08:07 IST)
ಕೋಲ್ಕೊತ್ತಾ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪರ ಲೋಕಸಭಾ ಚುನಾವಣೆ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡು ವಿವಾದ ಸೃಷ್ಟಿಸಿದ್ದಾರೆ.


ವಿದೇಶೀ ನಟನೊಬ್ಬನನ್ನು ಪ್ರಚಾರಕ್ಕೆ ಕರೆತರುವ ಮೂಲಕ ತೃಣಮೂಲ ಕಾಂಗ್ರೆಸ್ ಹೊಸ ವಿವಾದಕ್ಕೆ ನಾಂದಿ ಹಾಡಿದೆ. 45 ವರ್ಷದ ಬಾಂಗ್ಲಾ ನಟ ಫರ್ಡಸ್ ಅಹಮ್ಮದ್ ಅವರನ್ನು ಪಕ್ಷ ಪ್ರಚಾರಕ್ಕೆ ಕರೆತಂದಿತ್ತು.

ಇದೀಗ ಕೇಂದ್ರ ಗೃಹ ಸಚಿವಾಲಯ ನಟನ ವೀಸಾ ರದ್ದುಗೊಳಿಸಿದ್ದು ತಕ್ಷಣವೇ ದೇಶ ಬಿಡುವಂತೆ ಸೂಚನೆ ನೀಡಿದೆ. ಅಲ್ಲದೆ ಆತನ ಹೆಸರನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಭಾರತೀಯ ಕಾನೂನಿನ ಪ್ರಕಾರ ನಮ್ಮ ದೇಶದ ಚುನಾವಣೆಯಲ್ಲಿ ವಿದೇಶಿಗರು ಪ್ರಚಾರ ಅಥವಾ ಇನ್ಯಾವುದೇ ಚಟುವಟಿಕೆಯಲ್ಲಿ ತೊಡಗುವಂತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments