Webdunia - Bharat's app for daily news and videos

Install App

ಐಡಿ ಕೇಳಿದ್ದಕ್ಕೆ ಗರಂ ಆದ ಬಿಜೆಪಿ ಅಭ್ಯರ್ಥಿ

Webdunia
ಮಂಗಳವಾರ, 23 ಏಪ್ರಿಲ್ 2019 (16:27 IST)
ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನದಲ್ಲಿ ಮತ ಚಲಾಯಿಸೋಕೆ  ಹೋಗಿದ್ದ ಬಿಜೆಪಿ ಅಭ್ಯರ್ಥಿಯೊಬ್ಬರು ಮತಗಟ್ಟೆ ಅಧಿಕಾರ ಮೇಲೆ ರೇಗಾಡಿದ್ದಾರೆ.

ಹಾವೇರಿ ಬಿಜೆಪಿ ಅಭ್ಯರ್ಥಿ ಶಿವಕುಮಾರ್‌ ಉದಾಸಿ ಈ ಕೆಲಸ ಮಾಡಿದ್ದಾರೆ. ಮತದಾನ ಸಂದರ್ಭದಲ್ಲಿ ಐಡಿ ಕಾರ್ಡ್ ಕೇಳಿದ್ದಕ್ಕರ ಗರಂ ಆದ ಬಿಜೆಪಿ ಅಭ್ಯರ್ಥಿ ನಡೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಹಾನಗಲ್ ಪಟ್ಟಣದ ಮತಗಟ್ಟೆಯಲ್ಲಿ ಘಟನೆ ನಡೆದಿದೆ. ಮತಗಟ್ಟೆ ಅಧಿಕಾರಿ ಮೇಲೆ ಶಿವಕುಮಾರ್ ಉದಾಸಿ ಗರಂ ಆಗಿ ಮಾತನಾಡಿದ್ದು, ಅಲ್ಲಿದ್ದ ಜನರಲ್ಲಿ ಚರ್ಚೆಗೆ ಕಾರಣವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments