Webdunia - Bharat's app for daily news and videos

Install App

ನಾಮಿನೇಷನ್ ತಿರಸ್ಕೃತವಾಗುವುದರಿಂದ ಕೂದಲೆಳೆಯಲ್ಲಿ ಪಾರಾದ ಕ್ರಿಕೆಟಿಗ ಗೌತಮ್ ಗಂಭೀರ್

Webdunia
ಗುರುವಾರ, 25 ಏಪ್ರಿಲ್ 2019 (08:10 IST)
ನವದೆಹಲಿ: ದೆಹಲಿಯ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ನಾಮಪತ್ರ ತಿರಸ್ಕೃತವಾಗುವುದರಿಂದ ಕೂದಲೆಳೆಯಲ್ಲಿ ಪಾರಾಗಿದ್ದಾರೆ.


ಗಂಭೀರ್ ಸಲ್ಲಿಸಿದ್ದ ನಾಮಪತ್ರದಲ್ಲಿ ಲೋಪದೋಷಗಳಿವೆ ಎಂದು ಆರೋಪಿಸಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಆದರೆ ಈ ದೂರು ಇದೀಗ ಅಮಾನ್ಯಗೊಂಡಿದೆ.

ಗಂಭೀರ್ ಸಲ್ಲಿಸಿದ್ದ ಅಫಿಡವಿಟ್ ಪೈಕಿ ಮೊದಲನೆಯದ್ದರಲ್ಲಿ ದಿನಾಂಕ 18-4-2019 ಎಂದು ತೋರಿಸಿದ್ದರೆ ಎರಡನೆಯ ಅಫಿಡವಿಟ್ ನಲ್ಲಿ 19-4-2019 ಎಂದು ನಮೂದಿಸಲಾಗಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು. ಆದರೆ ಗಂಭೀರ್ ಲಾಯರ್ ಜತೆ ಚರ್ಚಿಸಿದ ಬಳಿಕ ಇದು ನೋಟರಿಯ ಸೀರಿಯಲ್ ನಂಬರ್ ಎಂದು ತಿಳಿದುಬಂದಿದ್ದು, ನಾಮಪತ್ರ ಅಂಗೀಕಾರವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments