Webdunia - Bharat's app for daily news and videos

Install App

ಬಿಜೆಪಿ ನಾಯಕರಿಗೆ ಸೋಲಿನ ಭೀತಿ?

Webdunia
ಮಂಗಳವಾರ, 16 ಏಪ್ರಿಲ್ 2019 (15:21 IST)
ಬಿಜೆಪಿ ನಾಯಕರು ರಾಜ್ಯದ ಚುನಾವಣಾ ಪ್ರಚಾರದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನೇ ನೀಡುತ್ತಿದ್ದಾರೆ. ಇದು ಬಿಜೆಪಿಯವರ ಹತಾಶೆ ಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ದೂರಿದೆ.

ಶಾಸಕ ಸಿ.ಟಿ.ರವಿ ಮಾತನಾಡಿರುವ ವೇಳೆ ಮೋದಿ ಬೆಂಬಲಿಸದೇ ಇರೋರು ತಾಯಿಗಂಡರು ಅಂದಿದ್ದಾರೆ. ಇಂತಹ ಹೇಳಿಕೆಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಅಂತ ಕಾಂಗ್ರೆಸ್ ಮುಖಂಡಪ್ರಕಾಶ್ ರಾಥೋಡ್ ಟೀಕೆ ಮಾಡಿದ್ದಾರೆ.

ರಾಷ್ಟ್ರ ಬಿಜೆಪಿ ನಾಯಕರು ಸಹ ಅವಹೇಳನಕಾರಿ ಹೇಳಿಕೆ ನೀಡುತ್ತಿರೋದು ಅವರ ಹತಾಶ ಮನೋಭಾವನೆಗೆ ಸಾಕ್ಷಿ.
ರಾಜ್ಯ ಸರ್ಕಾರದ ಸಾಧನೆಗಳು ಹಾಗೂ ಎಐಸಿಸಿ ಬಿಡುಗಡೆಗೊಳಿಸಿದ ಜನಪರ ಪ್ರಣಾಳಿಕೆ ಬಗ್ಗೆ ಇಲ್ಲಸಲ್ಲದ ಹೇಳಿಕೆ‌ ನೀಡುತ್ತಿದ್ದಾರೆ.

ಬಿಜೆಪಿಯವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ದೇಶದ ಅಭಿವೃದ್ಧಿ ಬಗ್ಗೆ ಮಾತನಾಡುವುದನ್ನು ಬಿಟ್ಟು ಬರಿ ಅವಹೇಳನಕಾರಿ ಹೇಳಿಕೆ ನೀಡಲು ಆರಂಭಿಸಿದ್ದಾರೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments