Webdunia - Bharat's app for daily news and videos

Install App

ಬಿಜೆಪಿ ನಾಯಕರಿಗೆ ಸೋಲಿನ ಭೀತಿ?

Webdunia
ಮಂಗಳವಾರ, 16 ಏಪ್ರಿಲ್ 2019 (15:21 IST)
ಬಿಜೆಪಿ ನಾಯಕರು ರಾಜ್ಯದ ಚುನಾವಣಾ ಪ್ರಚಾರದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನೇ ನೀಡುತ್ತಿದ್ದಾರೆ. ಇದು ಬಿಜೆಪಿಯವರ ಹತಾಶೆ ಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ದೂರಿದೆ.

ಶಾಸಕ ಸಿ.ಟಿ.ರವಿ ಮಾತನಾಡಿರುವ ವೇಳೆ ಮೋದಿ ಬೆಂಬಲಿಸದೇ ಇರೋರು ತಾಯಿಗಂಡರು ಅಂದಿದ್ದಾರೆ. ಇಂತಹ ಹೇಳಿಕೆಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಅಂತ ಕಾಂಗ್ರೆಸ್ ಮುಖಂಡಪ್ರಕಾಶ್ ರಾಥೋಡ್ ಟೀಕೆ ಮಾಡಿದ್ದಾರೆ.

ರಾಷ್ಟ್ರ ಬಿಜೆಪಿ ನಾಯಕರು ಸಹ ಅವಹೇಳನಕಾರಿ ಹೇಳಿಕೆ ನೀಡುತ್ತಿರೋದು ಅವರ ಹತಾಶ ಮನೋಭಾವನೆಗೆ ಸಾಕ್ಷಿ.
ರಾಜ್ಯ ಸರ್ಕಾರದ ಸಾಧನೆಗಳು ಹಾಗೂ ಎಐಸಿಸಿ ಬಿಡುಗಡೆಗೊಳಿಸಿದ ಜನಪರ ಪ್ರಣಾಳಿಕೆ ಬಗ್ಗೆ ಇಲ್ಲಸಲ್ಲದ ಹೇಳಿಕೆ‌ ನೀಡುತ್ತಿದ್ದಾರೆ.

ಬಿಜೆಪಿಯವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ದೇಶದ ಅಭಿವೃದ್ಧಿ ಬಗ್ಗೆ ಮಾತನಾಡುವುದನ್ನು ಬಿಟ್ಟು ಬರಿ ಅವಹೇಳನಕಾರಿ ಹೇಳಿಕೆ ನೀಡಲು ಆರಂಭಿಸಿದ್ದಾರೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments