ಇಬ್ರಾಹಿಂ ಒಬ್ಬ ತಲೆಹಿಡುಕ ಎಂದ ಬಿಜೆಪಿ ಶಾಸಕ

Webdunia
ಶುಕ್ರವಾರ, 12 ಏಪ್ರಿಲ್ 2019 (15:12 IST)
ಬಾಗಲಕೋಟೆ : ಕಾಂಗ್ರೆಸ್‌ ನಾಯಕ ಸಿಎಂ ಇಬ್ರಾಹಿಂ ಒಬ್ಬ ತಲೆಹಿಡುಕ ಎಂದು ಬಿಜೆಪಿ ಶಾಸಕ ಕೆ.ಎಸ್‌ ಈಶ್ವರಪ್ಪನವರು ಕಿಡಿಕಾರಿದ್ದಾರೆ.


ಕಾಂಗ್ರೆಸ್‌ ನಾಯಕ ಸಿಎಂ ಇಬ್ರಾಹಿಂ ಪ್ರತಿಬಾರಿ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸುತ್ತಿದ್ದರು.  ಈ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಇಬ್ರಾಹಿಮ್ನಂಥ ತಲೆಹಿಡುಕ ಏನು ಬೇಕಾದರೂ ಮಾತನಾಡ್ತಾರೆ ಅವರ ಬಗ್ಗೆ ಹೆಚ್ಚು ಮಾತನಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮೋದಿ ಅವರು ಹಿಂದೂ ಹೆಣ್ಮಕ್ಕಳು ಬೇರೆ ಅಲ್ಲ, ಮುಸಲ್ಮಾನ ಮತ್ತು ಕ್ರೈಸ್ತ ಹೆಣ್ಮಕ್ಕಳು ಬೇರೆ ಅಲ್ಲ, ಅವರೆಲ್ಲರೂ ತಮ್ಮ ಅಕ್ಕತಂಗಿಯರು ಎಂದು ಭಾವಿಸಿದ್ದಾರೆ. ತಲಾಖ್ ಮೂಲಕ ಮುಸಲ್ಮಾನ್ ಹೆಣ್ಮಕ್ಕಳು ನಿರ್ಗತಿಕರಾಗುವುದನ್ನು ತಡೆಯಲು ಮೋದಿ ಯತ್ನಿಸಿದ್ದಾರೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಜಾಗತಿಕ ಒಳಿತಿಗಾಗಿ ಭಾರತ, ಯುಎಸ್ ನಿಕಟವಾಗಿ ಕೆಲಸ ಮಾಡುತ್ತದೆ

ತ್ವಿಶಾ ಶರ್ಮಾ ಸಾವು ಪ್ರಕರಣ: ಪತಿ ಸಮರ್ಥ್ ಸಿಂಗ್ 7 ದಿನಗಳ ಪೊಲೀಸ್ ಕಸ್ಟಡಿಗೆ

ಮುಂದಿನ ಸುದ್ದಿ
Show comments