Webdunia - Bharat's app for daily news and videos

Install App

ಬಿಜೆಪಿಗೆ ಬಿಗ್ ಶಾಕ್; ಅಪರೇಶನ್ ಹಸ್ತದ ಪ್ರಭಾವಕ್ಕೊಳಗಾದ ಬಿಜೆಪಿ ಮಾಜಿ ಶಾಸಕ

Webdunia
ಸೋಮವಾರ, 8 ಏಪ್ರಿಲ್ 2019 (12:55 IST)
ಗದಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಗದಗದಲ್ಲಿ ಕಾಂಗ್ರೆಸ್ ನಾಯಕರು ರಾತ್ರೋರಾತ್ರಿ ಆಪರೇಷನ್ ಹಸ್ತ  ನಡೆಸಿದ್ದು, ಬಿಜೆಪಿ ಮಾಜಿ ಶಾಸಕರೊಬ್ಬರನ್ನು ಸೆಳೆಯುವಲ್ಲಿ  ಸಕ್ಸಸ್ ಆಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಹೌದು. ಗದಗದಲ್ಲಿ ಕಾಂಗ್ರೆಸ್ ನಾಯಕರು ರಾತ್ರೋರಾತ್ರಿ ಆಪರೇಷನ್ ಹಸ್ತ  ನಡೆಸಿ  ಗದಗ ಲಿಂಗಾಯತ ಪ್ರಭಾವಿ ನಾಯಕ ಹಾಗೂ ಬಿಜೆಪಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಶ್ರೀಶೈಲಪ್ಪ ಬಿದರೂರ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಮಾತುಕತೆ ಮಾಡಿರುವ ಫೋಟೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.


ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿದಕ್ಕೆ ತಟಸ್ಥವಾಗಿ ಉಳಿದಿದ್ದ ಬಿಜೆಪಿ ಮಾಜಿ ಶಾಸಕ ಮತ್ತು ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರ ಕಮಲ ಬಿಟ್ಬು ಕೈ ಹಿಡಿಯಲು ಬಿಜೆಪಿ ಮಾಜಿ ಶಾಸಕ ಮತ್ತು ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರ ಸಜ್ಜಾಗಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments