Webdunia - Bharat's app for daily news and videos

Install App

ಎಲ್ಲಾ ಸರಿ ಹೋದ್ರೆ...!: ಪ್ರಧಾನಿ ಪಟ್ಟದ ಬಗ್ಗೆ ಪರೋಕ್ಷ ಸುಳಿವು ಕೊಟ್ಟ ಮಾಯಾವತಿ ಸುಳಿವು

Webdunia
ಮಂಗಳವಾರ, 7 ಮೇ 2019 (08:00 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಫಲಿತಾಂಶ ಏನಾಗುತ್ತೋ ಬಿಡುತ್ತೋ.. ಆದರೆ ಪ್ರಧಾನಿ ಪಟ್ಟದ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದಾರೆ.


ಲೋಕಸಭೆ ಚುನಾವಣೆಯಲ್ಲಿ ಒಂದು ವೇಳೆ ತಮ್ಮ ಪಕ್ಷ ಗೆದ್ದರೆ ತಾವೇ ಪ್ರಧಾನಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳುತ್ತಿದ್ದರೆ, ಇನ್ನೊಂದೆಡೆ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವ ಭರವಸೆಯಲ್ಲಿದ್ದಾರೆ. ಅತ್ತ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಕೂಡಾ ತಾನೂ ಅಭ್ಯರ್ಥಿ ಎಂಬ ಸುಳಿವು ನೀಡಿದ್ದಾರೆ.

ಇದೆಲ್ಲದರ ನಡುವೆ ಬಿಎಸ್ ಪಿ ನಾಯಕಿ ಮಮತಾ ಬ್ಯಾನರ್ಜಿ ತಾವೂ ಪ್ರಧಾನಿ ಪಟ್ಟದ ಆಕಾಂಕ್ಷಿ ಎಂದು ಪರೋಕ್ಷವಾಗಿ ಹೇಳಿದ್ದಾರೆ. ‘ಎಲ್ಲಾ ಸರಿ ಹೋದ್ರೆ ನಾನು ಇಲ್ಲಿಂದಲೇ ಚುನಾವಣೆ ಎದುರಿಸಬೇಕಾದೀತು. ಯಾಕೆಂದರೆ ರಾಷ್ಟ್ರೀಯ ರಾಜಕಾರಣ ಅಂಬೇಡ್ಕರ್ ನಗರದ ಮೂಲಕವೇ ಸಾಗುತ್ತದೆ’ ಎಂದು ಪರೋಕ್ಷವಾಗಿ ರಾಷ್ಟ್ರ ರಾಜಕಾರಣಕ್ಕೆ ಬರುವ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments