ತಪ್ಪಿ ಬಿಜೆಪಿಗೆ ವೋಟ್ ಹಾಕಿದಕ್ಕೆ ಬಿಎಸ್ ಪಿ ಬೆಂಬಲಿಗ ವಿಧಿಸಿಕೊಂಡ ಶಿಕ್ಷೆ ಏನೆಂದು ಕೇಳಿದ್ರೆ ಶಾಕ್ ಆಗ್ತೀರಾ?

Webdunia
ಶುಕ್ರವಾರ, 19 ಏಪ್ರಿಲ್ 2019 (10:07 IST)
ನವದೆಹಲಿ : ಬಹುಜನ ಸಮಾಜ ಪಕ್ಷದ ಬೆಂಬಲಿಗನೊಬ್ಬ ತಪ್ಪಿ ಬೇರೆ ಪಕ್ಷಕ್ಕೆ ಮತ ಹಾಕಿದ್ದಕ್ಕೆ ಪಶ್ಚಾತಾಪ ಪಟ್ಟು ಮಾಡಿಕೊಂಡ ಅನಾಹುತ ಏನೆಂದು ತಿಳಿದರೆ ನೀವೇ ಶಾಕ್ ಆಗ್ತೀರಾ.

ಹೌದು ಉತ್ತರ ಪ್ರದೇಶದ ಬುಲಂದ್‌ ಶಹರ್‌ ನಲ್ಲಿ ಬಹುಜನ ಸಮಾಜ ಪಕ್ಷದ ಅಭಿಮಾನಿ ಪವನ್ ಕುಮಾರ್(25) ಎಂಬಾತ  ಆನೆ ಗುರುತಿನ ಬಹುಜನ ಸಮಾಜ ಪಕ್ಷಕ್ಕೆ  ಮತ ಹಾಕುವ ಬದಲು ತಪ್ಪಿ ಕಮಲದ ಗುರುತಿಗೆ ಬಿಜೆಪಿಗೆ ಮತ ಹಾಕಿದ್ದಾನೆ. ನಂತರ ಆತನಿಗೆ ತಾನು ವೋಟ್ ಹಾಕಿದ್ದು ಬಿಜೆಪಿಗೆ, ಬಿಎಸ್ ಪಿಗೆ ಅಲ್ಲ ಎಂಬುದು ತಿಳಿದಿದೆ.

 

ತಕ್ಷಣ ಮನೆಗೆ ಬಂದ ಆತ ಪಶ್ಚಾತಾಪ ಪಟ್ಟು ತನ್ನ ಕೈ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ. ಇದನ್ನು ಆತ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದು, ಇದು ಈಗ ವೈರಲ್ ಆಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments