Webdunia - Bharat's app for daily news and videos

Install App

ತಪ್ಪಿ ಬಿಜೆಪಿಗೆ ವೋಟ್ ಹಾಕಿದಕ್ಕೆ ಬಿಎಸ್ ಪಿ ಬೆಂಬಲಿಗ ವಿಧಿಸಿಕೊಂಡ ಶಿಕ್ಷೆ ಏನೆಂದು ಕೇಳಿದ್ರೆ ಶಾಕ್ ಆಗ್ತೀರಾ?

Webdunia
ಶುಕ್ರವಾರ, 19 ಏಪ್ರಿಲ್ 2019 (10:07 IST)
ನವದೆಹಲಿ : ಬಹುಜನ ಸಮಾಜ ಪಕ್ಷದ ಬೆಂಬಲಿಗನೊಬ್ಬ ತಪ್ಪಿ ಬೇರೆ ಪಕ್ಷಕ್ಕೆ ಮತ ಹಾಕಿದ್ದಕ್ಕೆ ಪಶ್ಚಾತಾಪ ಪಟ್ಟು ಮಾಡಿಕೊಂಡ ಅನಾಹುತ ಏನೆಂದು ತಿಳಿದರೆ ನೀವೇ ಶಾಕ್ ಆಗ್ತೀರಾ.

ಹೌದು ಉತ್ತರ ಪ್ರದೇಶದ ಬುಲಂದ್‌ ಶಹರ್‌ ನಲ್ಲಿ ಬಹುಜನ ಸಮಾಜ ಪಕ್ಷದ ಅಭಿಮಾನಿ ಪವನ್ ಕುಮಾರ್(25) ಎಂಬಾತ  ಆನೆ ಗುರುತಿನ ಬಹುಜನ ಸಮಾಜ ಪಕ್ಷಕ್ಕೆ  ಮತ ಹಾಕುವ ಬದಲು ತಪ್ಪಿ ಕಮಲದ ಗುರುತಿಗೆ ಬಿಜೆಪಿಗೆ ಮತ ಹಾಕಿದ್ದಾನೆ. ನಂತರ ಆತನಿಗೆ ತಾನು ವೋಟ್ ಹಾಕಿದ್ದು ಬಿಜೆಪಿಗೆ, ಬಿಎಸ್ ಪಿಗೆ ಅಲ್ಲ ಎಂಬುದು ತಿಳಿದಿದೆ.

 

ತಕ್ಷಣ ಮನೆಗೆ ಬಂದ ಆತ ಪಶ್ಚಾತಾಪ ಪಟ್ಟು ತನ್ನ ಕೈ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ. ಇದನ್ನು ಆತ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದು, ಇದು ಈಗ ವೈರಲ್ ಆಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments