Select Your Language

Notifications

webdunia
webdunia
webdunia
webdunia

ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಸಿಎಂ ಆಪ್ತ

ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಸಿಎಂ ಆಪ್ತ
ತುಮಕೂರು , ಗುರುವಾರ, 11 ಏಪ್ರಿಲ್ 2019 (13:44 IST)
ತುಮಕೂರು : ಲೋಕಸಭಾ ಚುನಾವಣೆಗೆ ಭರ್ಜರಿಯಾಗಿ ತಯಾರಿ ನಡೆಸುತ್ತಿರುವ ಜೆಡಿಎಸ್ ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಪ್ತರೊಬ್ಬರು ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದರ ಮೂಲಕ ಬಿಗ್ ಶಾಕ್ ನೀಡಿದ್ದಾರೆ.


ಶಿರಾ ತಾಲೂಕಿನಲ್ಲಿ ಜೆಡಿಎಸ್ ಪ್ರಬಲ ನಾಯಕ ಸಿಎಂ ಕುಮಾರಸ್ವಾಮಿ ಹಾಗೂ ಹೆಚ್.ಡಿ. ದೇವೇಗೌಡರಿಗೆ ಆಪ್ತರಾಗಿದ್ದ ಚಿದಾನಂದ ಗೌಡ ಅವರು ಶಿರಾ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.


ಆದರೆ ಇದೀಗ ಚಿದಾನಂದ ಅವರು ಇಂದು ವಿ. ಸೋಮಣ್ಣ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದು, ಶಾಲು ಹೊದಿಸುವುದರ ಮೂಲಕ ಬಿಜೆಪಿ ನಾಯಕರು ಪಕ್ಷಕ್ಕೆ ಸ್ವಾಗತಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೊಬೈಲ್‌ನಲ್ಲಿ ಸಿನೆಮಾ ನೋಡುತ್ತಿದ್ದ ಪತ್ನಿಯನ್ನು ಹತ್ಯೆಗೈದ ಪತಿ