Webdunia - Bharat's app for daily news and videos

Install App

ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಸಿಎಂ ಆಪ್ತ

Webdunia
ಗುರುವಾರ, 11 ಏಪ್ರಿಲ್ 2019 (13:44 IST)
ತುಮಕೂರು : ಲೋಕಸಭಾ ಚುನಾವಣೆಗೆ ಭರ್ಜರಿಯಾಗಿ ತಯಾರಿ ನಡೆಸುತ್ತಿರುವ ಜೆಡಿಎಸ್ ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಪ್ತರೊಬ್ಬರು ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದರ ಮೂಲಕ ಬಿಗ್ ಶಾಕ್ ನೀಡಿದ್ದಾರೆ.


ಶಿರಾ ತಾಲೂಕಿನಲ್ಲಿ ಜೆಡಿಎಸ್ ಪ್ರಬಲ ನಾಯಕ ಸಿಎಂ ಕುಮಾರಸ್ವಾಮಿ ಹಾಗೂ ಹೆಚ್.ಡಿ. ದೇವೇಗೌಡರಿಗೆ ಆಪ್ತರಾಗಿದ್ದ ಚಿದಾನಂದ ಗೌಡ ಅವರು ಶಿರಾ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.


ಆದರೆ ಇದೀಗ ಚಿದಾನಂದ ಅವರು ಇಂದು ವಿ. ಸೋಮಣ್ಣ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದು, ಶಾಲು ಹೊದಿಸುವುದರ ಮೂಲಕ ಬಿಜೆಪಿ ನಾಯಕರು ಪಕ್ಷಕ್ಕೆ ಸ್ವಾಗತಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments