Webdunia - Bharat's app for daily news and videos

Install App

ಮಂಡ್ಯದಲ್ಲಿ ರಾತ್ರೋರಾತ್ರಿ ಕೇಬಲ್ ಕಟ್

Webdunia
ಗುರುವಾರ, 23 ಮೇ 2019 (07:55 IST)
ಮಂಡ್ಯ: ಲೋಕಸಭಾ ಚುನಾವಣೆ 2019 ರ ಮತ ಎಣಿಕೆ ಕಾರ್ಯ ಇನ್ನೇನು ಆರಂಭವಾಗಲಿದ್ದು, ದೇಶವೇ ಫಲಿತಾಂಶಕ್ಕಾಗಿ ಎದುರು ನೋಡುತ್ತಿದೆ.


ಆದರೆ ಮತ ಎಣಿಕೆ ಕಾರ್ಯದ ಕ್ಷಣ ಕ್ಷಣದ ಮಾಹಿತಿ ನೋಡಲು ಮಂಡ್ಯದ ಜನರಿಗೆ ಅಡ್ಡಿ ಎದುರಾಗಿದೆ. ರಾತ್ರೋ ರಾತ್ರಿ ಮಂಡ್ಯದ ಕೆಲವೆಡೆ ಕೇಬಲ್ ಕಟ್ ಮಾಡಲಾಗಿದ್ದು, ಟಿವಿ ನೋಡಲು ಅಡ್ಡಿ ಪಡಿಸಲಾಗಿದೆ. ರಾತ್ರೋ ರಾತ್ರಿ ದುಷ್ಕರ್ಮಿಗಳು ಕೇಬಲ್ ಕಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ರಾಹುಲ್ ಗಾಂಧಿ ನನ್ನ ರೋಲ್ ಮಾಡೆಲ್ ಎಂದಿದ್ದಕ್ಕೆ ಲಕ್ಷ ಸಂಬಳ ತರುವ ಹುಡುಗನನ್ನೇ ನಂಗಿವ ಬೇಡ ಎಂದ್ಳು ಯುವತಿ

ವಿಶ್ವದಾದ್ಯಂತ ಸಂಚಲನ ಮೂಡಿಸಿದ ಟಾಕ್ಸಿಕ್‌: ಮುಂಗಡ ಟಿಕೆಟ್ ಬುಕಿಂಗ್‌ಗೆ ಮುಗಿಬಿದ್ದ ಅಭಿಮಾನಿಗಳು

ಮುಂದಿನ ಸುದ್ದಿ
Show comments