Webdunia - Bharat's app for daily news and videos

Install App

ಕ್ಯಾಂಡಲ್ ಮಾರ್ಚ್ ಮಾಡಿದ್ದು ಮತದಾನ ಜಾಗೃತಿಗಾಗಿ...

Webdunia
ಶುಕ್ರವಾರ, 12 ಏಪ್ರಿಲ್ 2019 (21:16 IST)

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ  ಮತದಾನ ಜಾಗೃತಿಗಾಗಿ  ಬೃಹತ್ ಕ್ಯಾಂಡಲ್ ಮಾರ್ಚ್ ನಡೆಸಲಾಯಿತು.

ಕಲಬುರಗಿ ನಗರದ ಲಾಲ್‍ಗೇರಿ ಕ್ರಾಸ್, ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತ, ಬಸವೇಶ್ವರ ಆಸ್ಪತ್ರೆ ಹಾಗೂ ನಗರೇಶ್ವರ ಹೀಗೆ ನಾಲ್ಕು ಭಾಗಗಳಿಂದ ಬಂದ ಕ್ಯಾಂಡಲ್ ಮಾರ್ಚ ಮೆರವಣಿಗೆಯು ಕಲಬುರಗಿ ನಗರದ ಜಗತ್ ವೃತ್ತಕ್ಕೆ ಬಂದು ಸಮಾಪನೆಗೊಂಡಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಏರ್ಪಡಿಸಲಾಗಿದ್ದ ಮತದಾನ ಜಾಗೃತಿಯ ಕ್ಯಾಂಡಲ್ ಮಾರ್ಚಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಚಾಲನೆ ನೀಡಿದರು.

ಮಾರ್ಗದುದ್ದಕ್ಕೂ ಎಲ್ಲ ಇಲಾಖೆಯ ಅಧಿಕಾರಿಗಳು ಮತದಾನ ಮಾಡುವ ಕುರಿತು ಘೋಷಣೆ ಕೂಗಿ ಜನರಿಗೆ ಅರಿವು ಮೂಡಿಸಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments