Webdunia - Bharat's app for daily news and videos

Install App

ಲೋಕಸಭಾ ಸಮರ: ವಿರೋಧ ಪಕ್ಷಗಳನ್ನು ಒಗ್ಗೂಡಿಸುತ್ತಿರುವ ಚಂದ್ರಬಾಬು ನಾಯ್ಡು ಪ್ಲ್ಯಾನ್ ಬಹಿರಂಗ!

Webdunia
ಬುಧವಾರ, 22 ಮೇ 2019 (10:51 IST)
ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನು ಒಂದೇ ದಿನ ಬಾಕಿಯಿದ್ದು, ವಿಪಕ್ಷಗಳನ್ನು ಒಗ್ಗೂಡಿಸುವಲ್ಲಿ ಬ್ಯುಸಿಯಾಗಿರುವ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಯೋಜನೆ ಬಹಿರಂಗವಾಗಿದೆ.


ಜೆಡಿಎಸ್ ವರಿಷ್ಠ ದೇವೇಗೌಡ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಮಾಯಾವತಿ, ರಾಹುಲ್ ಗಾಂಧಿ ಸೇರಿದಂತೆ ಯುಪಿಎ ಮತ್ತು ಮಿತ್ರ ಪಕ್ಷಗಳ ನಾಯಕರನ್ನು ಭೇಟಿಯಾಗುತ್ತಿರುವ ಚಂದ್ರಬಾಬು ನಾಯ್ಡು ಇದೀಗ ಸರ್ಕಾರ ರಚನೆಗೆ ಹೊಸ ಯೋಜನೆ ಸಿದ್ಧಪಡಿಸುತ್ತಿದ್ದಾರೆ.

ಒಂದು ವೇಳೆ ಎನ್ ಡಿಎ ಕೂಟಕ್ಕೆ ಬಹುಮತ ಬರಲು ಒಂದೆರಡು ಸೀಟ್ ಗಳ ಕೊರತೆ ಎದುರಾದರೂ ವಿಪಕ್ಷಗಳ ನೇತೃತ್ವದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಚಂದ್ರಬಾಬು ನಾಯ್ಡು ಎಲ್ಲಾ ನಾಯಕರ ಜತೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮೊದಲೇ ಮಾತುಕತೆ ನಡೆಸಿ ಯೋಜನೆ ಸಿದ್ಧಪಡಿಸಿಕೊಂಡರೆ ನಂತರ ಎನ್ ಡಿಎ ಇತರೆ ಸಂಸದರನ್ನು ಸೆಳೆದು ಸರ್ಕಾರ ರಚಿಸಲು ಅವಕಾಶ ಇರಲ್ಲ ಎನ್ನುವುದು ಚಂದ್ರಬಾಬು ನಾಯ್ಡು ಯೋಜನೆ. ಆದರೆ ಎಲ್ಲದಕ್ಕೂ ನಾಳೆಯವರೆಗೆ ಕಾಯಲೇಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments