Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಚಂದ್ರು ಆರೋಪ

Webdunia
ಶುಕ್ರವಾರ, 5 ಏಪ್ರಿಲ್ 2019 (18:53 IST)
ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶವಾಗಿದೆ. ಆದರೆ ದೇಶದಲ್ಲಿ ಸರ್ವಾಧಿಕಾರಿ ಧೋರಣೆ ನಡೆಸಲಾಗುತ್ತಿದೆ ಅಂತ ನಟ ಹಾಗೂ ಹಿರಿಯ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಆರೋಪ ಮಾಡಿದ್ದಾರೆ.

ಪ್ರಜಾಪ್ರಭುತ್ವವನ್ನ ಎಲ್ಲಿಯೂ ಎತ್ತಿ ಹಿಡಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಅವರು, ರಾಜ್ಯದಲ್ಲೇ ಸಾಮಾಜಿಕ ನ್ಯಾಯ ಕೊಟ್ಟಿಲ್ಲ. 28 ರಲ್ಲಿ ಒಂದೇ ಒಂದು ಸೀಟು ಹಿಂದುಳಿದವರಿಗೆ ನೀಡಿಲ್ಲ ಎಂದರು.

ವಾಜಪೇಯಿ ಸರ್ಕಾರದಲ್ಲೂ ಯಾರು ಹಿಂದುಳಿದವರಿರಲಿಲ್ಲ. ಈಗಿನ ಸರ್ಕಾರದಲ್ಲೂ ಒಬಿಸಿಯವರಿಗೆ ಸಚಿವ ಸ್ಥಾನ ನೀಡಿಲ್ಲ. ಕೋಮುವಾದಿ ಧೋರಣೆಯೇ ಕೇಂದ್ರದ ಕೆಲಸ ಅಂತ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಚಂದ್ರು ಆರೋಪ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಎಸ್ ಟಿ ಕಡಿತದ ಬಗ್ಗೆ ಮೊನ್ನೆ ವಿರೋಧ, ಇಂದು ಹೊಗಳಿಕೆ: ಸಿದ್ದರಾಮಯ್ಯ ಸರ್ ಇದು ಹೆಂಗೆ ಎಂದ ನೆಟ್ಟಿಗರು

Karnataka Weather: ವಾರಂತ್ಯಕ್ಕೆ ಹೇಗಿರಲಿದೆ ರಾಜ್ಯದಲ್ಲಿ ಹವಾಮಾನ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಮುಂದಿನ ಸುದ್ದಿ
Show comments