Webdunia - Bharat's app for daily news and videos

Install App

ರಾಹುಲ್ ಗಾಂಧಿಯ ಬಗ್ಗೆ ಎಡವಟ್ಟು ಹೇಳಿಕೆ ನೀಡಿದ ಸಿಎಂ ಇಬ್ರಾಹಿಂ

Webdunia
ಮಂಗಳವಾರ, 2 ಏಪ್ರಿಲ್ 2019 (11:10 IST)
ಬಾಗಲಕೋಟೆ : ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷವನ್ನು ಹೊಗಳುವ ಭರದಲ್ಲಿ  ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಅವರು ಯಡವಟ್ಟು ಹೇಳಿಕೆಯೊಂದನ್ನು ನೀಡಿದ್ದಾರೆ.


ಬಾಗಲಕೋಟೆ ಲೋಕಸಭಾ ಅಭ್ಯರ್ಥಿ ವೀಣಾ ಕಾಶಪ್ಪನವರ್ ಪರ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಬಿಜೆಪಿಯವರು ಯಾರೂ ಸತ್ತಿಲ್ಲ. ಆದರೆ ಕಾಂಗ್ರೆಸ್‍ ನ ಇಂದಿರಾ ಗಾಂಧಿ, ರಾಹುಲ್ ಗಾಂಧಿ, ರಾಜೀವ್ ಗಾಂಧಿ ಸತ್ತಿದ್ದಾರೆ  ಎಂದು ಹೇಳುವುದರ ಮೂಲಕ ರಾಹುಲ್ ಗಾಂಧಿ ಅವರನ್ನು ಸತ್ತರ ಸಾಲಿಗೆ ಸೇರಿಸಿದ್ದಾರೆ.


ಇನ್ನು ಸಿದ್ದರಾಮಯ್ಯ ಕುರುಬ ಅಲ್ಲ, ಅವರ ಮೈಯಲ್ಲಿ ಕುರುಬರ ರಕ್ತ ಹರಿಯುತ್ತಿಲ್ಲ ಎಂಬ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಈಶ್ವರಪ್ಪನಿಗೆ ನಾಚಿಕೆಯಾಗಬೇಕು. ಅವನು ಬಿಜೆಪಿಯಲ್ಲಿರೋದೆ ದಂಡ. ಒಬ್ಬ ಕುರುಬ ಸಮುದಾಯದವನಿಗೆ ಟಿಕೆಟ್ ಕೊಡಿಸೋಕೆ ಆಗಲಿಲ್ಲ ಅವನಿಗೆ ಎಂದು ಏಕ ವಚನದಲ್ಲಿ ಇಬ್ರಾಹಿಂ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments