Daily Horoscope

ಯಾವನೋ ಅವನು ಯಶ್? ರಾಕಿಂಗ್ ಸ್ಟಾರ್ ವಿರುದ್ಧ ಸಿಎಂ ಕುಮಾರಸ್ವಾಮಿ ಏಕವಚನದ ವಾಗ್ದಾಳಿ

Webdunia
ಮಂಗಳವಾರ, 16 ಏಪ್ರಿಲ್ 2019 (06:59 IST)
ಮಂಡ್ಯ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ಬಹಿರಂಗ ಪ್ರಚಾರದ ಅಂತಿಮ ದಿನವಾದ ನಿನ್ನೆ ಮಂಡ್ಯ ರಣ ಕಣ ಕಾವೇರಿತ್ತು.


ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ನಟರಾದ ಯಶ್ ಮತ್ತು ದರ್ಶನ್ ನಿನ್ನೆಯೂ ಬಿರುಸಿನ ಪ್ರಚಾರ ನಡೆಸಿದರೆ, ಅತ್ತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸಿದರು.

ಚುನಾವಣಾ ರ್ಯಾಲಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ವಿರುದ್ಧ ಏಕವಚನ ಪ್ರಯೋಗ ಮಾಡಿದ ಸಿಎಂ ಕುಮಾರಸ್ವಾಮಿ ‘ಯಾವನೋ ಅವನು ಯಶ್? ನಮ್ಮಂಥಾ ನಿರ್ಮಾಪಕರಿದ್ದರೇ ಇವರೆಲ್ಲಾ ನಟರಾಗೋದು. ನನಗೆ ನೋವಾಗಬಾರದೆಂದು ಇವರೆಲ್ಲಾ ಏನೇ ಹೇಳಿದರೂ ನಮ್ಮ ಕಾರ್ಯಕರ್ತರು ಸುಮ್ಮನಿದ್ದಾರೆ. ಹಾಗಂತ ಹೆಚ್ಚು ನಾಲಿಗೆ ಹರಿಯಬಿಡುವುದು ಬೇಡ’ ಎಂದು ಯಶ್ ವಿರುದ್ಧ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments