ಎರಡು ದಿನಕ್ಕೆ ಸಿಎಂ ಕುಮಾರಸ್ವಾಮಿ ರೆಸ್ಟ್

Webdunia
ಸೋಮವಾರ, 22 ಏಪ್ರಿಲ್ 2019 (07:16 IST)
ಬೆಂಗಳೂರು: ಸತತ ರಾಜಕೀಯದಿಂದ ಸುಸ್ತಾಗಿರುವ ಸಿಎಂ ಕುಮಾರಸ್ವಾಮಿ ಇದೀಗ ವಿಶ್ರಾಂತಿಯ ಮೊರೆ ಹೋಗಲಿದ್ದಾರೆ.


ಎರಡು ದಿನಗಳ ಕಾಲ ರಾಜಕೀಯದಿಂದ ದೂರವಿರಲಿರುವ ಸಿಎಂ ಕುಮಾರಸ್ವಾಮಿ ಸಂಪೂರ್ಣವಾಗಿ ವಿಶ್ರಾಂತಿ ಪಡೆಯಲಿದ್ದಾರೆ. ಸತತವಾಗಿ ರಾಜಕೀಯ, ಚುನಾವಣಾ ರ್ಯಾಲಿಗಳಿಂದ ಸಿಎಂ ಎಚ್ ಡಿಕೆ ಸುಸ್ತಾಗಿದ್ದಕ್ಕೆ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಸಿಎಂ ಕುಮಾರಸ್ವಾಮಿ ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಖಾಸಗಿ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆದಿದ್ದುಂಟು. ಈಗ ಹೇಗಿದ್ದರೂ ಕರ್ನಾಟಕದಲ್ಲಿ ಚುನಾವಣೆ ಪರ್ವ ಮುಗಿದಿದೆ. ಹೀಗಾಗಿ ಸದ್ಯಕ್ಕೆ ರೆಸ್ಟ್ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹವಾಮಾನದಲ್ಲಿ ಭಾರೀ ವ್ಯತ್ಯಯ, ಸಿಲಿಕಾನ್ ಸಿಟಿ ಮಂದಿ ಹುಷಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇವಳೆಂಥಾ ಹೆಂಡತಿ.. ಗಂಡನ ಎದೆ ಮೇಲೆ ಕೂತು ಹೀಗೆ ಮಾಡೋದಾ: ರಹಸ್ಯ ಕ್ಯಾಮರಾದಲ್ಲಿ ಎಲ್ಲವೂ ಸೆರೆ Video

ಪಂಚೆ ಕಟ್ಟಿಕೊಂಡು ಡಿಕೆ ಶಿವಕುಮಾರ್ ಹುಡುಗರೂ ನಾಚುವಂತೆ ವಾಲಿಬಾಲ್ ಆಡ್ತಾರೆ Video ನೋಡಿ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ಮುಂದಿನ ಸುದ್ದಿ
Show comments