ಸಿಎಂ ಕುಮಾರಸ್ವಾಮಿಯಿಂದ ನೀತಿ ಸಂಹಿತೆ ಉಲ್ಲಂಘನೆ

Webdunia
ಮಂಗಳವಾರ, 2 ಏಪ್ರಿಲ್ 2019 (11:04 IST)
ತುಮಕೂರು : ಚುನಾವಣಾ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಸಭೆಯೊಂದರಲ್ಲಿ ಯೋಜನೆಗಳನ್ನು  ಘೋಷಣೆ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.


ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು, ಒಣಗಿ ಹೋದ ತೆಂಗಿನ ಮರಕ್ಕೆ 400 ರೂ ಪರಿಹಾರ ಈಗಾಗಲೇ ಕೊಡುತಿದ್ದೇವೆ. ಅದು ಸಾಕಾಗಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಜಯಚಂದ್ರ ಅವರು 400 ರಿಂದ 1000 ರೂ. ಗೆ ಏರಿಕೆ ಮಾಡಬೇಕು ಅಂದಿದ್ದಾರೆ. ಆ ಕುರಿತು ಚುನಾವಣೆ ಮುಗಿದ ಬಳಿಕ ನೋಡೋಣ ಎಂದು ಪರೋಕ್ಷವಾಗಿ 1000 ರೂ. ಕೊಡುವ ಭರವಸೆ ಸಿಎಂ ನೀಡಿದ್ದಾರೆ.


ಅಷ್ಟೇ ಅಲ್ಲದೇ ಭದ್ರಾ ಮೇಲ್ದಂಡೆ ನೀರನ್ನು ಶಿರಾ ಚಿಕ್ಕನಾಯಕನಹಳ್ಳಿಗೆ ಹರಿಸುತ್ತೇನೆ. 8 ರಿಂದ 10 ತಿಂಗಳ ಅವಕಾಶ ಕೊಡಿ. ಚಿಕ್ಕನಾಯಕನಹಳ್ಳಿ ತಾಲೂಕಿನ ಕೆರೆಕಟ್ಟೆ ತುಂಬಿಸುವ ಕೆಲಸ ಮಾಡಬೇಕಿದೆ. ನೀತಿ ಸಂಹಿತೆ ಇರುವುದರಿಂದ ಹೆಚ್ಚಿಗೆ ಹೇಳಿಕೆ ಆಗೋಲ್ಲ ಎಂದು ಹೇಳಿದ್ದರು.  ಈ ಮೂಲಕ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ ಯೋಗ್ಯ ಚಿಕಿತ್ಸೆ ಕೊಡಿಸಿ: ಸಿ.ಟಿ. ರವಿ

ಸನಾತನ ಧರ್ಮವೆಂದರೆ ಡೆಂಘಿ, ಕೊರೋನಾ ಇದ್ದಂತೆ ಎಂದಿದ್ದ ಉದಯನಿಧಿ ಸ್ಟಾಲಿನ್ ರಿಂದ ಟೆಂಪಲ್ ರನ್ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇರಾನ್, ಅಮೆರಿಕಾ ಕದನ ವಿರಾಮದಲ್ಲಿ ಪಾಕಿಸ್ತಾನ ಪಾತ್ರ: ವಿಶ್ವಗುರು ಎನ್ನುವ ಮೋದಿ ಫೇಲ್ ಎಂದ ಜೈ ರಾಂ ರಮೇಶ್

ಮುಂದಿನ ಸುದ್ದಿ
Show comments