Webdunia - Bharat's app for daily news and videos

Install App

ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 12 ಏಪ್ರಿಲ್ 2019 (10:40 IST)
ಬೆಂಗಳೂರು : ಬಾಲಕೋಟ್ ವೈಮಾನಿಕ ದಾಳಿಯನ್ನು ಬಿಜೆಪಿಯ ಸಾಧನೆ ಎನ್ನುವ ರೀತಿಯಲ್ಲಿ ಬಿಂಬಿಸಿ ಮತ ಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ  ದೂರು ನೀಡಲಾಗಿದೆ.


ತೇಜಸ್ವಿ ಸೂರ್ಯ ಅವರು ಭಾರತೀಯ ಸೇನೆಯು ಪುಲ್ವಾಮಾದಲ್ಲಿ ನಡೆದ ಘಟನೆಗೆ ಪ್ರತೀಕಾರವಾಗಿ ಪಾಕಿಸ್ತಾನದ ನೆಲದಲ್ಲಿ ನಡೆಸಿದ್ದ ವಾಯು ದಾಳಿಯನ್ನು ಉಲ್ಲೇಖಿಸಿ ಕರಪತ್ರ ಮುದ್ರಿಸಿ, ಹಂಚಿಕೆ ಮಾಡಿ ಮತಯಾಚನೆ ಮಾಡಿದ್ದರು.


ಈ ಹಿನ್ನಲೆಯಲ್ಲಿ ಸರ್ಜಿಕಲ್ ಸ್ಟ್ರೈಕ್ ಪ್ರಸ್ತಾಪಿಸಿ ಚುನಾವಣಾ ನೀತಿ ಸಂಹಿತಿಯನ್ನು ಉಲ್ಲಂಘಿಸಿದ್ದಾರೆ ಎಂದು ವಕೀಲರಾದ ಬಿ.ಸಂಜಯ್ ಯಾದವ್ ಹಾಗೂ ಮಹಮ್ಮದ್ ಅಯೂಬ್ ಅಲಿ ಎಂಬುವವರು ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ  ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments