ಜಗದೀಶ್ ಶೆಟ್ಟರ್ ನನಗೆ ಬಹಳ ಆತ್ಮೀಯರು ಎಂದ ಕಾಂಗ್ರೆಸ್ ನಾಯಕ

Webdunia
ಮಂಗಳವಾರ, 7 ಮೇ 2019 (07:47 IST)
ಹುಬ್ಬಳ್ಳಿ : ನೂರು ಜನ ಡಿಕೆ ಶಿವಕುಮಾರ್ ಬಂದರೂ ಆಟ ನಡೆಯೋಲ್ಲ ಎಂಬ ಶೆಟ್ಟರ್ ಹೇಳಿಕೆಗೆ ಸಚಿವ ಡಿಕೆ ಶಿವಕುಮಾರ್ ತಿರುಗೇಟು  ನೀಡಿದ್ದಾರೆ.




ಜಗದೀಶ್ ಶೆಟ್ಟರ್ ನನಗೆ ಬಹಳ ಆತ್ಮೀಯರು, ಅವರು ಏನೇ ಮಾತನಾಡಿದರೂ ನಾನು ಸಂತೋಷದಿಂದ ಸ್ವೀಕರಿಸುತ್ತೇನೆ. ಶೆಟ್ರು ಬಿಜೆಪಿಯಲ್ಲಿ ಸಿಎಂ, ವಿಪಕ್ಷನಾಯಕರಾದವರು, ಅವರು ವಿರೋಧ ಪಕ್ಷದ ನಾಯಕರಾಗಿರಬೇಕು ಎನ್ನುವುದು ನನ್ನ ಆಸೆ ಎಂದು ಹೇಳಿದ್ದಾರೆ.


ಪಕ್ಷಕ್ಕೆ ಬೈದು ಹೋದ ಯಡಿಯೂರಪ್ಪ ಅವರನ್ನು ಯಾಕೆ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರನ್ನಾಗಿ ಮಾಡಿದ್ರು ಎನ್ನುವದನ್ನು ಶೆಟ್ಟರ್ ಉತ್ತರಿಸಲಿ. ಆಗ ನಾನು ಶೆಟ್ಟರ್ ಆರೋಪಕ್ಕೆ ಉತ್ತರ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments