ಮತದಾನ ಮಾಡದೇ ಪ್ರಚಾರ ಕಾರ್ಯದಲ್ಲಿ ತೊಡಗಿದ ಕಾಂಗ್ರೆಸ್ ನಾಯಕ

Webdunia
ಶುಕ್ರವಾರ, 19 ಏಪ್ರಿಲ್ 2019 (10:59 IST)
ಬೆಂಗಳೂರು : ನಿನ್ನೆ ನಡೆದ ರಾಜ್ಯದ ಮೊದಲನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ಮಾದರಿಯಾಗಬೇಕಾಗಿದ್ದ ರಾಜಕೀಯ ನಾಯಕರೊಬ್ಬರು ಮತದಾನ ಮಾಡದೇ ಬೇಜವಬ್ದಾರಿ ತೋರಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೌದು. ನಿನ್ನೆ ನಡೆದ ಚುನಾವಣೆಯಲ್ಲಿ ಮತದಾನ ಮಾಡಲು ಜನರು ಬೇರೆ ಬೇರೆ ಊರುಗಳಿಂದ ಬಂದಿದ್ದರು. ಅಷ್ಟೇ ಅಲ್ಲದೇ ಕೈ ಕಾಲು ಕಳೆದುಕೊಂಡ ಅಂಗವೀಕಲರು, ವೃದ್ಧರು ಬಂದು ತಮ್ಮ ಮತವನ್ನು ಚಲಾಯಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಅವರು ಮಾತ್ರ ಮತದಾನ ಮಾಡದೇ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

 

ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರಾಗಿರುವ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿ.ಎಸ್.ಉಗ್ರಪ್ಪ ಅವರು ಅಲ್ಲಿ ಮತ ಚಲಾಯಿಸಬೇಕಿತ್ತು. ಆದರೆ ಅವರು ತಮ್ಮ ಜವಬ್ದಾರಿ ಮರೆತು ಬಳ್ಳಾರಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಜನರಿಗೆ ಮಾದರಿಯಾಗಬೇಕಾಗಿದ್ದ ಜನನಾಯಕರೇ ಹೀಗೆ ಮಾಡಿದರೆ ಮತ್ತೆ ಜನಸಾಮಾನ್ಯರ ಕತೆ ಏನು ಎಂಬುದು ಎಲ್ಲರ ಪ್ರಶ್ನೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments