ಮೋದಿ ನೇಣಿಗೇರಲು ರಸ್ತೆ ರೆಡಿ ಮಾಡಿ ಕೊಡ್ತೀವಿ- ಪ್ರಿಯಾಂಕ್ ಖರ್ಗೆಯಿಂದ ವಿವಾದಾತ್ಮಕ ಹೇಳಿಕೆ

Webdunia
ಮಂಗಳವಾರ, 14 ಮೇ 2019 (07:11 IST)
ಕಲಬುರಗಿ : ನೋಟ್ ಬ್ಯಾನ್ ಪರಿಣಾಮ ಸರಿ ಮಾಡದ ಮೋದಿ ನೇಣಿಗೇರಲು ಸಿದ್ಧವಾದ್ರೆ ರಸ್ತೆ ರೆಡಿ ಮಾಡಿ ಕೊಡ್ತೀವಿ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳುವುದರ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.




ಚಿಂಚೋಳಿ ಕ್ಷೇತ್ರದ ಶಾದಿಪುರ ಗ್ರಾಮದಲ್ಲಿ ಮಾತನಾಡಿದ ಅವರು, ನೋಟ್ ಬ್ಯಾನ್ ಪರಿಣಾಮ 50 ದಿನದಲ್ಲಿ ಸರಿಯಾಗದಿದ್ದರೆ ನಡು ರಸ್ತೆಯಲ್ಲಿ ನೇಣು ಹಾಕಿ ಅಂತ ಮೋದಿ ಹೇಳಿದ್ದರು. ಈಗಲೂ ಜನರ ಪರದಾಟ ತಪ್ಪಿಲ್ಲ. ನಾವು ರಸ್ತೆ ರೆಡಿ ಮಾಡಿಕೊಡಲು ಸಿದ್ದರಿದ್ದೇವೆ. ಮೋದಿ ಬರುತ್ತಾರಾ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.


ನಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಕೇಸ್ ಹಾಕುವುದಾದರೆ ದಯವಿಟ್ಟು ಮೊದಲು ಹಾಕಿ ಅಂತ ಶೋಭಾ ಕರಂದ್ಲಾಜೆಗೆ ಬಹಿರಂಗವಾಗಿ ಚಾಲೆಂಜ್ ಮಾಡಿದ್ದಾರೆ. ಅಲ್ಲದೇ ಮಲ್ಲಿಕಾರ್ಜುನ ಖರ್ಗೆ ಕ್ಷಮೆಗೆ ಆಗ್ರಹಿಸುವ ಮುನ್ನ ಸೋನಿಯಾಗಾಂಧಿ, ರಾಹುಲ್ ಗಾಂಧಿ ಬಗ್ಗೆ ನಿತ್ಯ ಕೀಳಾಗಿ ನಿಂದಿಸುವ ಮೋದಿ ಸೇರಿ ಬಿಜೆಪಿ ನಾಯಕರು ಕ್ಷಮೆ ಕೇಳಲಿ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ.. ಒಡತಿಗೆ ಸಾವು ಬಂದೆರಗುತ್ತದೆ ಎಂದು ಮೊದಲೇ ಊಹಿಸಿದ ಸಾಕು ನಾಯಿ ಮಾಡಿದ್ದೇನು ನೋಡಿ Video

ಇರಾನ್ ಜೊತೆ ಪಾಕಿಸ್ತಾನದಲ್ಲಿ ನಡೆದ ಮಾತುಕತೆ ಫೇಲ್ ಆಗಿದ್ದು ಇದೇ ಕಾರಣಕ್ಕೆ

ಇಂಥಾ ಕ್ರೌರ್ಯ ಮೆರೆಯಲು ಆ ನಾಯಿ ಏನು ಮಾಡಿತ್ತು Video

Karnataka Weather: ಈ ಜಿಲ್ಲೆಗಳಲ್ಲಿ ಇಂದು ದಾಖಲೆಯ ಮಟ್ಟಕ್ಕೆ ಏರಲಿದೆ ತಾಪಮಾನ

ಇದೇ 15ರಂದು ಮೋದಿ ಕರ್ನಾಟಕಕ್ಕೆ ಭೇಟಿ, ಯಾವ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments