Webdunia - Bharat's app for daily news and videos

Install App

ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಎಂದ ಕಮಲಹಾಸನ್ ನಾಲಿಗೆ ಕತ್ತರಿಸಿ- ರಾಜೇಂದ್ರ ಬಾಲಾಜಿ

Webdunia
ಮಂಗಳವಾರ, 14 ಮೇ 2019 (07:14 IST)
ಚೆನ್ನೈ : ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಎಂದ ನಟ ಕಮಲ ಹಾಸನ್ ನಾಲಿಗೆ ಕತ್ತರಿಸಬೇಕು ಎಂದು ತಮಿಳುನಾಡು ಸಚಿವ ಕೆಟಿ ರಾಜೇಂದ್ರ ಬಾಲಾಜಿ ಹೇಳಿದ್ದಾರೆ.




ಅಲ್ಪ ಸಂಖ್ಯಾತರ ಮತ ಸೆಳೆಯಲು ಕಮಲ ಹಾಸನ್ ಈ ರೀತಿ ಡೈಲಾಗ್ ಹೊಡೆಯುತ್ತಿದ್ದಾರೆ. ಆದ್ದರಿಂದ ಕಮಲ ಹಾಶನ್ ಮಕ್ಕಳ್ ನೀದಿ ಮಯ್ಯ ಪಕ್ಷವನ್ನು ನಿಷೇಧಿಸಿ ಅವರಿಗೆ ಪ್ರಚಾರ ಮಾಡದಂತೆ ನಿಷೇಧ ಹೇರಬೇಕು ಎಂದು ಸಚಿವ ಕೆಟಿ ರಾಜೇಂದ್ರ ಬಾಲಾಜಿ ಆಗ್ರಹಿಸಿದ್ದಾರೆ.


ಉಗ್ರವಾದಕ್ಕೆ ಯಾವುದೇ ಧರ್ಮ ಲೇಪನ ಸರಿಯಲ್ಲ. ತೆರೆಯ ಮೇಲೆ ನಟಿಸುವ ಕಮಲ್‌ ರಾಜಕೀಯ ರಂಗದಲ್ಲಿಯೂ ನಾಟಕ ಆಡಲು ಪ್ರಯತ್ನಿಸುತ್ತಿದ್ದಾರೆ. ಅವರ ನಾಲಿಗೆ ಕಟ್‌ ಮಾಡಿದರೆ ಸರಿ ಹೋಗುತ್ತೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments