Webdunia - Bharat's app for daily news and videos

Install App

ಕಾಂಗ್ರೆಸ್ ಮುಖಂಡ ಆ ಸಮಾಜದ ಕ್ಷಮೆ ಕೇಳಿದ್ಯಾಕೆ?

Webdunia
ಮಂಗಳವಾರ, 9 ಏಪ್ರಿಲ್ 2019 (18:43 IST)
ಸಮುದಾಯವೊಂದರ ಕುರಿತು ಆಡಿದ ಮಾತಿಗೆ ಕೈ ಪಾಳೆಯದ ಹಿರಿಯ ಮುಖಂಡ ಕೊನೆಗೂ ಕ್ಷಮೆ ಕೇಳಿದ್ದಾರೆ.

ಸಿ.ಎಂ ಇಬ್ರಾಹಿಂ ಪತ್ರಿಕಾಗೋಷ್ಠಿ ನಡೆಸಿದ್ದು, ಮಡಿವಾಳ ಸಮಾಜದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದಕ್ಕೆ ಆ ಸಮಾಜದ ಕ್ಷಮೆ.ಕೋರುತ್ತೇನೆ ಎಂದಿದ್ದಾರೆ.

ಆ ಸಮಾಜದ ಬಗ್ಗೆ ಮಾತನಾಡಿದ್ದಕ್ಕೆ ಆ ಸಮಾಜದ ಹಿತೈಷಿಗಳು ದೂರವಾಣಿ ಮೂಲಕ ನಾನು ಮಾಡಿರುವ ತಪ್ಪಿನ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ಸಮಾಜದ ಜನತೆಗೆ ನೋವು ಮಾಡುವ ಉದ್ದೇಶ ನನಗಿಲ್ಲ. ಹೀಗಾಗಿ ಸಮಾಜದ ಕ್ಷಮೆ.ಕೋರುತ್ತೇನೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments