Webdunia - Bharat's app for daily news and videos

Install App

ಜೆಡಿಎಸ್-ಕಾಂಗ್ರೆಸ್ ಗೆ ಡಿಎಂಕೆ ಬೆಂಬಲ

Webdunia
ಬುಧವಾರ, 3 ಏಪ್ರಿಲ್ 2019 (16:12 IST)
ರಾಜ್ಯದ ಡಿಎಂಕೆ ಘಟಕವು ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಚುನಾವಣೆಯಲ್ಲಿ ಸಹಕಾರ ನೀಡಲಿದೆ.
ಕಾಂಗ್ರೆಸ್ ಮುಖಂಡ ಕೆ.ಪ್ರಕಾಶ್ ಹೇಳಿಕೆ ನೀಡಿದ್ದು, ಬೆಂಗಳೂರಿನ ಮೂರು ಕ್ಷೇತ್ರಗಳು, ಚಾಮರಾಜನಗರ, ಶಿವಮೊಗ್ಗ, ಭದ್ರವತಿ, ಕೋಲಾರ, ಚಿಕ್ಕಮಗಳೂರು, ಕೊಡಗು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಎಂಕೆ ಇದೆ‌.

ಲೋಕಸಭಾ ಚುನಾವಣಾ ಹಿನ್ನಲೆ ತಮಿಳುನಾಡಿನ‌ ಡಿಎಂಕೆ ಪಕ್ಷಕ್ಕೆ ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷರು, ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಅವರಿಗೆ ಮನವಿ ಮಾಡಿದ್ದರು. ಅದರಂತೆ ರಾಜ್ಯದ ಡಿಎಂಕೆ ಮುಖಂಡರು, ಕಾಂಗ್ರೆಸ್, ಜೆಡಿಎಸ್ ಗೆ ಸಹಕಾರ ನೀಡಲಿದ್ದಾರೆ ಎಂದರು.

ರಾಮಸ್ವಾಮಿ, ಪೆರಿಯಸ್ವಾಮಿ, ದಕ್ಷಿಣಮೂರ್ತಿ, ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗಡೆ ನಾಯುಡು ಉಪಸ್ಥಿತಿ ಇದ್ದರು.

ಐಟಿ ದಾಳಿ‌ನಡೆಸುವುದು ಅನ್ಯಾಯ ಎಂದ ಡಿಎಂಕೆ ಮುಖಂಡರು, ಆಂಧ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ಬಿಜೆಪಿ ವಿರೋಧ ಪಕ್ಷಗಳ ನಾಯಕರ ಮೇಲೆ ಐಟಿ ದಾಳಿ ಮಾಡಲಾಗಿದೆ. ಇದನ್ನೆಲ್ಲ ತಡೆಯಲು ಮೊದಲು ಮೋದಿಯನ್ನು ತಡೆಗಟ್ಟಬೇಕು ಎಂದರು. ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಮನೆಮನೆ ಪ್ರಚಾರ ಮಾಡುತ್ತೇವೆ ಎಂದರು ಪೆರಿಯಸ್ವಾಮಿ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments