Webdunia - Bharat's app for daily news and videos

Install App

ಜಾರಕಿಹೊಳಿ ಗೈರು; ಹುಕ್ಕೇರಿ ಬಹಿರಂಗ ಪ್ರಚಾರ

Webdunia
ಸೋಮವಾರ, 8 ಏಪ್ರಿಲ್ 2019 (16:53 IST)
ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಅವರ ಗೈರಿನ ನಡುವೆಯೂ ಅಭ್ಯರ್ಥಿ ಬಹಿರಂಗ ಪ್ರಚಾರ ನಡೆಸಿದ್ದಾರೆ.
ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಬಹಿರಂಗ ಪ್ರಚಾರ ನಡೆಸಿದ್ದಾರೆ.

ಅಥಣಿ ಪಟ್ಟಣದ ಮಾಜಿ ಶಾಸಕ ಶಹಜಹಾನ್ ಡೋಂಗರ್ ಗಾಂವ ಮನೆಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು.

ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಗೈರಾದ ರಮೇಶ್ ಜಾರಕಿಹೋಳಿ ನಡೆ ಕುತೂಹಲ ಹಾಗೂ ಚರ್ಚೆಗೆ ಕಾರಣವಾಯಿತು.
ಅಥಣಿ, ರಾಯಭಾಗ, ಚಿಕ್ಕೋಡಿ ಸೇರಿದಂತೆ ಹಲವೆಡೆ ನಡೆದ ಕಾಂಗ್ರೆಸ್ ಅಭ್ಯರ್ಥಿ ಮತಯಾಚನೆ ಕಾರ್ಯಕ್ರಮಕ್ಕೆ ಗೈರಾಗಿರುವ ರಮೇಶ್ ಜಾರಕಿಹೊಳಿ ಅವರ ರಾಜಕೀಯ ನಡೆ ಲೋಕಸಭೆ ಚುನಾವಣೆಯಲ್ಲಿ ಯಾವ ಪರಿಣಾಮ ಬೀರಲಿದೆ ಎನ್ನೋ ಚರ್ಚೆ ನಡೆಯುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments