ಕೇದರನಾಥ ಗುಹೆಯಲ್ಲಿ ಕುಳಿತು ಪ್ರಧಾನಿ ಮೋದಿ ಯಾವುದಾದರೂ ಸಂಶೋಧನೆ ನಡೆಸಿದ್ರಾ?-ಶರದ್ ಯಾದವ್ ವ್ಯಂಗ್ಯ

Webdunia
ಸೋಮವಾರ, 20 ಮೇ 2019 (11:58 IST)
ಬೆಂಗಳೂರು : ಕೇದರನಾಥ ಗುಹೆಯಲ್ಲಿ ಪ್ರಧಾನಿ ಮೋದಿ ಧ್ಯಾನಕ್ಕೆ ಕುಳಿತುಕೊಂಡಿದ್ದಕ್ಜೆ ಇದೀಗ ಎಲ್ ಜೆಡಿ ಪಕ್ಷದ ನಾಯಕ ಶರದ್ ಯಾದವ್ ವ್ಯಂಗ್ಯವಾಡಿದ್ದಾರೆ.




ಪ್ರಧಾನಿ ಮೋದಿ ಅವರು ಕೇದರಾನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿನ ಗುಹೆಯಲ್ಲಿ ಕುಳಿತು ಧ್ಯಾನ ಕೂಡ ಮಾಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶರದ್ ಯಾದವ್, ಪ್ರಪಂಚದಲ್ಲಿ ಅತೀ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶದ ಪ್ರಧಾನಿ ಗುಹೆಯೊಳಗೆ ಕುಳಿತುಕೊಳ್ಳುತ್ತಾರೆ. ಅದರಿಂದ ಅವರು ಸಾಧಿಸಿದ್ದಾದರೂ ಏನು? ಎಂದು ಗುಡುಗಿದ್ದಾರೆ.


ಅಲ್ಲದೇ ಗುಹೆಯಲ್ಲಿ ಧ್ಯಾನ ಮಾಡಿದ ಪ್ರಧಾನಿ ಮೋದಿ ಅಲ್ಲಿ ಯಾವುದಾದರೂ ಸಂಶೋಧನೆ ನಡೆಸಿದ್ರಾ ? ಅಥವಾ ಲೋಕಸಭಾವನ್ನು ಕೀರ್ತನ್ ಸಭಾ ಆಗಿ ಬದಲಾಯಿಸಲು ಪ್ರಯತ್ನಿಸುತ್ತಿದ್ದಾರಾ? ಎಂದು ಲೇವಡಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments