Webdunia - Bharat's app for daily news and videos

Install App

ಕೇದರನಾಥ ಗುಹೆಯಲ್ಲಿ ಕುಳಿತು ಪ್ರಧಾನಿ ಮೋದಿ ಯಾವುದಾದರೂ ಸಂಶೋಧನೆ ನಡೆಸಿದ್ರಾ?-ಶರದ್ ಯಾದವ್ ವ್ಯಂಗ್ಯ

Webdunia
ಸೋಮವಾರ, 20 ಮೇ 2019 (11:58 IST)
ಬೆಂಗಳೂರು : ಕೇದರನಾಥ ಗುಹೆಯಲ್ಲಿ ಪ್ರಧಾನಿ ಮೋದಿ ಧ್ಯಾನಕ್ಕೆ ಕುಳಿತುಕೊಂಡಿದ್ದಕ್ಜೆ ಇದೀಗ ಎಲ್ ಜೆಡಿ ಪಕ್ಷದ ನಾಯಕ ಶರದ್ ಯಾದವ್ ವ್ಯಂಗ್ಯವಾಡಿದ್ದಾರೆ.




ಪ್ರಧಾನಿ ಮೋದಿ ಅವರು ಕೇದರಾನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿನ ಗುಹೆಯಲ್ಲಿ ಕುಳಿತು ಧ್ಯಾನ ಕೂಡ ಮಾಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶರದ್ ಯಾದವ್, ಪ್ರಪಂಚದಲ್ಲಿ ಅತೀ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶದ ಪ್ರಧಾನಿ ಗುಹೆಯೊಳಗೆ ಕುಳಿತುಕೊಳ್ಳುತ್ತಾರೆ. ಅದರಿಂದ ಅವರು ಸಾಧಿಸಿದ್ದಾದರೂ ಏನು? ಎಂದು ಗುಡುಗಿದ್ದಾರೆ.


ಅಲ್ಲದೇ ಗುಹೆಯಲ್ಲಿ ಧ್ಯಾನ ಮಾಡಿದ ಪ್ರಧಾನಿ ಮೋದಿ ಅಲ್ಲಿ ಯಾವುದಾದರೂ ಸಂಶೋಧನೆ ನಡೆಸಿದ್ರಾ ? ಅಥವಾ ಲೋಕಸಭಾವನ್ನು ಕೀರ್ತನ್ ಸಭಾ ಆಗಿ ಬದಲಾಯಿಸಲು ಪ್ರಯತ್ನಿಸುತ್ತಿದ್ದಾರಾ? ಎಂದು ಲೇವಡಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments