ಇವಿಎಂ ದೋಷವಿದ್ದ ಹಿನ್ನಲೆ: ಮರು ಮತದಾನಕ್ಕೆ ಆಂಧ್ರ ಸಿಎಂ ಆಗ್ರಹ

Webdunia
ಗುರುವಾರ, 11 ಏಪ್ರಿಲ್ 2019 (15:35 IST)
ಆಂಧ್ರಪ್ರದೇಶ : 2019 ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ 18 ರಾಜ್ಯ 2 ಕೇಂದ್ರಾಡಳಿತ ಪ್ರದೇಶಗಳ 91 ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿದೆ.


ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅಮರಾವತಿಯಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ಮತ ಚಲಾಯಿಸಿದರು. ಆದರೆ ಆಂಧ್ರ ಪ್ರದೇಶದ ಕುಪ್ಪಂ ಕ್ಷೇತ್ರದ ರಾಮಕುಪ್ಪಂ ಗುಡಿಪಲ್ಲಿ ಸೇರಿ 30 ಕಡೆ ಮತದಾನ ವಿಳಂಬವಾಗಿದೆ.

ಇದೀಗ  ಇವಿಎಂ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು, ಇವಿಎಂನಲ್ಲಿ ಶೇ.30 ರಷ್ಟು ಸಮರ್ಪಕವಾಗಿಲ್ಲ ಈ ಹಿನ್ನೆಲೆಯಲ್ಲಿ ಮರು ಮತದಾನ ನಡೆಸಬೇಕು ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ಜೈಪುರದಲ್ಲಿ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಬಿತ್ತು ಏಟು, ಏನಿದು ಘಟನೆ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಮಿಳು ಸಿಎಂ ವಿಜಯ್ ಭೇಟಿ ಬೆನ್ನಲ್ಲೇ ಅನಂತ್ ಅಂಬಾನಿ ಭೇಟಿ, ವಿಶೇಷ ಪೂಜೆ

ನೋಂದಣಿ, ಹಣಕಾಸು ವಹಿವಾಟು ಬಗ್ಗೆ ಸ್ಪಷ್ಟನೆ ಕೇಳಿ ಭಾಗವತ್‌ಗೆ ಪ್ರಶ್ನೆ ಮುಂದಿಟ್ಟ ಪ್ರಿಯಾಂಕ್ ಖರ್ಗೆ

Video, ತಾನೊಬ್ಬ ನಟಿಯಾಗಿದ್ದರು ರಶ್ಮಿಕಾ ಮಂದಣ್ಣಳನ್ನು ಕೃತಿ ಎಷ್ಟು ಕೇರ್ ಮಾಡಿದ್ರು ನೋಡಿ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಮುಂದಿನ ಸುದ್ದಿ
Show comments