Webdunia - Bharat's app for daily news and videos

Install App

ಭ್ರಷ್ಟಾಚಾರದಲ್ಲಿ ಪ್ರಧಾನಿ ಭಾಗಿದಾರ್ ಎಂದ ಮಾಜಿ ಸಿಎಂ

Webdunia
ಶನಿವಾರ, 13 ಏಪ್ರಿಲ್ 2019 (19:40 IST)
ಮೋದಿ ತನ್ನನ್ನು ತಾನೇ ಚೌಕಿದಾರ್ ಎಂದು ಸ್ವಯಂಘೋಷಿತ ಬಿರುದನ್ನು ಹಾಕಿಕೊಂಡಿದ್ದಾರೆಯೇ ಹೊರತು ರಾಷ್ಟ್ರಪತಿಗಳು ಮೋದಿಗೆ ಚೌಕಿದಾರ್ ಎಂದು ಬಿರುದು ಕೊಟ್ಟಿಲ್ಲ. ಮೋದಿ ಚೌಕಿದಾರ್ ಅಲ್ಲ‌.

ಅವರೊಬ್ಬ 'ಭ್ರಷ್ಟಾಚಾರದಲ್ಲಿ ಭಾಗಿದಾರ್' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ‌ ಅಧ್ಯಕ್ಷ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೋಲಾರದಲ್ಲಿ ನಡೆದ ಪರಿವರ್ತನಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಎಲ್ಲಿಯೂ ಹಿಂದೆ ತಾವು ನೀಡಿದ ಭರವಸೆಗಳ ಬಗ್ಗೆಯಾಗಲಿ, ಮುಂದೆ ದೇಶಕ್ಕಾಗಿ ಏನು ಮಾಡುತ್ತೇವೆ ಎಂಬ ಬಗ್ಗೆಯಾಗಲಿ ದಲಿತರ, ಜನಸಾಮಾನ್ಯರ, ಅಲ್ಪಸಂಖ್ಯಾತರ ಬಗ್ಗೆಯಾಗಲಿ ಮಾತನಾಡುತ್ತಿಲ್ಲ. ಮೋದಿ ಅವರನ್ನು  ಜನರು ಚೋರ್ ಹೈ ಎಂದು ‌ಕರೆಯಲು ಆರಂಭಿಸಿದ್ದಾರೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

ಮುಂದಿನ ಸುದ್ದಿ
Show comments