Webdunia - Bharat's app for daily news and videos

Install App

ಭ್ರಷ್ಟಾಚಾರದಲ್ಲಿ ಪ್ರಧಾನಿ ಭಾಗಿದಾರ್ ಎಂದ ಮಾಜಿ ಸಿಎಂ

Webdunia
ಶನಿವಾರ, 13 ಏಪ್ರಿಲ್ 2019 (19:40 IST)
ಮೋದಿ ತನ್ನನ್ನು ತಾನೇ ಚೌಕಿದಾರ್ ಎಂದು ಸ್ವಯಂಘೋಷಿತ ಬಿರುದನ್ನು ಹಾಕಿಕೊಂಡಿದ್ದಾರೆಯೇ ಹೊರತು ರಾಷ್ಟ್ರಪತಿಗಳು ಮೋದಿಗೆ ಚೌಕಿದಾರ್ ಎಂದು ಬಿರುದು ಕೊಟ್ಟಿಲ್ಲ. ಮೋದಿ ಚೌಕಿದಾರ್ ಅಲ್ಲ‌.

ಅವರೊಬ್ಬ 'ಭ್ರಷ್ಟಾಚಾರದಲ್ಲಿ ಭಾಗಿದಾರ್' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ‌ ಅಧ್ಯಕ್ಷ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೋಲಾರದಲ್ಲಿ ನಡೆದ ಪರಿವರ್ತನಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಎಲ್ಲಿಯೂ ಹಿಂದೆ ತಾವು ನೀಡಿದ ಭರವಸೆಗಳ ಬಗ್ಗೆಯಾಗಲಿ, ಮುಂದೆ ದೇಶಕ್ಕಾಗಿ ಏನು ಮಾಡುತ್ತೇವೆ ಎಂಬ ಬಗ್ಗೆಯಾಗಲಿ ದಲಿತರ, ಜನಸಾಮಾನ್ಯರ, ಅಲ್ಪಸಂಖ್ಯಾತರ ಬಗ್ಗೆಯಾಗಲಿ ಮಾತನಾಡುತ್ತಿಲ್ಲ. ಮೋದಿ ಅವರನ್ನು  ಜನರು ಚೋರ್ ಹೈ ಎಂದು ‌ಕರೆಯಲು ಆರಂಭಿಸಿದ್ದಾರೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments