Webdunia - Bharat's app for daily news and videos

Install App

ಗೌಡರ ಕುಟುಂಬ ರಾಜಕಾರಣದ ಕುರಿತು ವ್ಯಂಗ್ಯವಾಡಿದ ಮಧ್ಯಪ್ರದೇಶ ಮಾಜಿ ಸಿಎಂ

Webdunia
ಬುಧವಾರ, 10 ಏಪ್ರಿಲ್ 2019 (09:35 IST)
ಮಧ್ಯಪ್ರದೇಶ : ಹೆಚ್.ಡಿ.ದೇವೇಗೌಡರ ತಮ್ಮ ಪತ್ನಿಯನ್ನು ನಿಲ್ಲಿಸಬೇಕಿತ್ತು ಎಂದು ಹೇಳುವುದರ ಮೂಲಕ  ಗೌಡರ ಕುಟುಂಬ ರಾಜಕರಣದ ಕುರಿತು ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯವಾಡಿದ್ದಾರೆ.


ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ದೇವೇಗೌಡರ ಮಗ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಮತ್ತೊಬ್ಬ ಮಗ ಸಚಿವ, ಸೊಸೆ ಪಂಚಾಯಿತಿ ಸೊತೆ, ಈಗ ಮೊಮ್ಮಕ್ಕಳಾದ ನಿಖಿಲ್,ಪ್ರಜ್ವಲ್ ಅವರನ್ನೂ ಲೋಕಸಭೆ ಕಣಕ್ಕಿಳಿದಿದ್ದಾರೆ, ಈಗ ಉಳಿದಿದ್ದು, ದೇವೇಗೌಡರ ಪತ್ನಿಯೊಬ್ಬರೇ, ಅವರಿಗೂ ಟಿಕೆಟ್ ನೀಡಿ, ಚುನಾವಣೆಗೆ ನಿಲ್ಲಿಸಿದರೆ ಕೋಟಾ ಭರ್ತಿಯಾಗುತ್ತಿತ್ತು ಎಂದು ಲೇವಡಿ ಮಾಡಿದ್ದಾರೆ.


ಹೆಚ್.ಡಿ. ದೇವೇಗೌಡರು ಮತ್ತೊಮ್ಮೆ ಪ್ರಧಾನಿಯಾಗುವ ಕನಸು ಇಟ್ಟುಕೊಂಡಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಕಾರ್ಯಕರ್ತರೇ ಇಲ್ಲ. ಎಲ್ಲಾ ದೇವೇಗೌಡರ ಕುಟುಂಬಸ್ಥರೇ ತುಂಬಿಕೊಂಡಿದ್ದಾರೆ ಎಂದು ಅವರು ವ್ಯಂವ್ಯ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಯುವತಿಯ ಶವ ಸೂಟ್‌ಕೇಸ್‌ನಲ್ಲಿ ತುಂಬಿ ರೈಲಿನಿಂದ ಎಸೆದ ಪಾಪಿಗಳು: ರೈಲ್ವೆ ಸೇತುವೆ ಬಳಿ ಪತ್ತೆ

ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments