Webdunia - Bharat's app for daily news and videos

Install App

ಸರ್ಕಾರದ ಆಯಸ್ಸು ಮುಗಿತಾ ಬಂದಿದೆ- ಬಿ ಎಸ್ ಯಡಿಯೂರಪ್ಪ

Webdunia
ಶುಕ್ರವಾರ, 12 ಏಪ್ರಿಲ್ 2019 (12:07 IST)
ಹುಬ್ಬಳ್ಳಿ : ಸರ್ಕಾರದ ಆಯಸ್ಸು ಮುಗಿತಾ ಬಂದಿದೆ. ರಾಜ್ಯ ಸರ್ಕಾರ ಸದ್ಯ ಐಸಿಯುನಲ್ಲಿ ಇದ್ದು ಕೋಮಾ ಸ್ಥಿತಿಯನ್ನು ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಸುಭದ್ರ ಸರ್ಕಾರ ಬೇಕೋ, ಭ್ರಷ್ಟಾಚಾರದ ಸರ್ಕಾರ ಬೇಕೋ ಜನರೇ ತೀರ್ಮಾನ ಮಾಡಲಿ. ಪುಲ್ವಾಮಾ ದಾಳಿ ಬಗ್ಗೆ ನನಗೆ ಮೊದಲೇ ಗೊತ್ತಿತ್ತು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇದು ಕುಮಾರಸ್ವಾಮಿ ಅವರ ನೈತಿಕ ಅಧಃ ಪತನ  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕುಟುಂಬ ರಾಜಕಾರಣ ಅಂದ್ರೆ ಕುಟುಂಬದಲ್ಲಿ ಒಬ್ಬರು ಇಬ್ಬರೂ ರಾಜಕೀಯ ಮಾಡುವುದಲ್ಲ. ಸಂಪೂರ್ಣ ಕುಟುಂಬವೇ ರಾಜಕಾರಣ ಮಾಡುವುದು. ಅದಕ್ಕೆ ಉತ್ತಮ ಉದಾಹರಣೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ. ನಾನು ನಿಂಬೆ ಹಣ್ಣು ಇಟ್ಟುಕೊಂಡು ಭವಿಷ್ಯ ಹೇಳುತಿಲ್ಲ. ಪಕ್ಷದ ಬಲ ನೋಡಿ 22 ಸೀಟು ಗೆಲ್ಲುವುದಾಗಿ ಹೇಳುವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments