Webdunia - Bharat's app for daily news and videos

Install App

ಶಿವಮೊಗ್ಗಕ್ಕೆ ಹೆಚ್.ಡಿ.ಡಿ.ತೆರಳಿದ್ಯಾಕೆ?

Webdunia
ಶನಿವಾರ, 20 ಏಪ್ರಿಲ್ 2019 (14:13 IST)
ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಿರು ಬಿಸಿಲನ್ನೂ ಲೆಕ್ಕಿಸದೇ ಪ್ರಚಾರ ತೀವ್ರಗೊಳಿಸಿದ್ದಾರೆ.

ವಿಜಯಪುರದಿಂದ ಶಿವಮೊಗ್ಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದಾರೆ ಮಾಜಿ ಪ್ರಧಾನಿ ದೇವೇಗೌಡರು. ಇಂದು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ತೆರಳಿದ್ರು ಮಾಜಿ ಪ್ರಧಾನಿ ದೇವೇಗೌಡರು.

ದೇವೇಗೌಡರಿದ್ದ ಕಾರಿಗೆ ಚಾಲಕನಾಗಿದ್ರು ಶಾಸಕ ದೇವಾನಂದ ಚೌಹಾಣ್. ದೇವೇಗೌಡರನ್ನು ಸ್ವತಃ ಕಾರ್ ಚಾಲನೆ ಮಾಡಿ ಹೆಲಿಪ್ಯಾಡ್ ವರೆಗೂ ಡ್ರಾಪ್ ಮಾಡಿದ್ರು ಶಾಸಕ ದೇವಾನಂದ ಚವ್ಹಾಣ.

ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಅವರಿಂದ ದೇವೇಗೌಡರ ಕಾರ್ ಚಾಲನೆ ಮಾಡಲಾಯಿತು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments