Webdunia - Bharat's app for daily news and videos

Install App

ಶಿವಮೊಗ್ಗಕ್ಕೆ ಹೆಚ್.ಡಿ.ಡಿ.ತೆರಳಿದ್ಯಾಕೆ?

Webdunia
ಶನಿವಾರ, 20 ಏಪ್ರಿಲ್ 2019 (14:13 IST)
ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಿರು ಬಿಸಿಲನ್ನೂ ಲೆಕ್ಕಿಸದೇ ಪ್ರಚಾರ ತೀವ್ರಗೊಳಿಸಿದ್ದಾರೆ.

ವಿಜಯಪುರದಿಂದ ಶಿವಮೊಗ್ಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದಾರೆ ಮಾಜಿ ಪ್ರಧಾನಿ ದೇವೇಗೌಡರು. ಇಂದು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ತೆರಳಿದ್ರು ಮಾಜಿ ಪ್ರಧಾನಿ ದೇವೇಗೌಡರು.

ದೇವೇಗೌಡರಿದ್ದ ಕಾರಿಗೆ ಚಾಲಕನಾಗಿದ್ರು ಶಾಸಕ ದೇವಾನಂದ ಚೌಹಾಣ್. ದೇವೇಗೌಡರನ್ನು ಸ್ವತಃ ಕಾರ್ ಚಾಲನೆ ಮಾಡಿ ಹೆಲಿಪ್ಯಾಡ್ ವರೆಗೂ ಡ್ರಾಪ್ ಮಾಡಿದ್ರು ಶಾಸಕ ದೇವಾನಂದ ಚವ್ಹಾಣ.

ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಅವರಿಂದ ದೇವೇಗೌಡರ ಕಾರ್ ಚಾಲನೆ ಮಾಡಲಾಯಿತು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments