Webdunia - Bharat's app for daily news and videos

Install App

ಸಣ್ಣ ಸಮುದಾಯಗಳ ಓಲೈಕೆಗೆ ಮುಂದಾದ ಹೆಚ್.ಡಿ.ಡಿ

Webdunia
ಸೋಮವಾರ, 15 ಏಪ್ರಿಲ್ 2019 (14:57 IST)
ರಾಜಕೀಯ ಜೀವನದಲ್ಲಿ ನಾನು ಹುಟ್ಟು ಹೋರಾಟಗಾರ. ನಿಮ್ಮನ್ನೆಲ್ಲ ಮುಂದೆ ತೆಗೆದುಕೊಂಡು ಹೋಗುವ ಆತ್ಮವಿಶ್ವಾಸವಿದೆ. ಹೀಗಂತ ಮಾಜಿ ಪ್ರಧಾನಿ ಹಾಗೂ ತುಮಕೂರಿನ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ತುಮಕೂರಿನಲ್ಲಿ ಮಡಿವಾಳ ಜನಾಂಗದ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ನಾಯಕರ ಒತ್ತಾಯದ ಮೇರೆಗೆ ತುಮಕೂರಿನಲ್ಲಿ‌ ಸ್ಪರ್ಧಿಸುತ್ತಿದ್ದೇನೆ. ತುಮಕೂರಿನಲ್ಲಿ ನಾನು ನೋಡಿದ ಹಾಗೆ 29 ಸಣ್ಣ ಸಣ್ಣ ಸಮುದಾಯಗಳಿವೆ. ಹಿಂದುಳಿದವರು, 21 ಸಣ್ಣಜಾತಿಗಳಿಗೆ  ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಸಭೆ ಗಳಲ್ಲಿ ರಿಸರ್ವೇಶನ್ ತಂದಿದ್ದು ಯಾರು..? ಎಂದು ಕೇಳಿದ್ರು.

ದೈವದ ಆಟ ಎಲ್ಲರನ್ನು ಮುಂದೆ ತೆಗೆದುಕೊಂಡು ಹೋಗುತ್ತೇನೆ. 5 ವರ್ಷದಲ್ಲಿ  ಈ ಜಿಲ್ಲೆಯ ಋಣ ತೀರಿಸಿ ಹೋಗುತ್ತೇನೆ. ಸಿದ್ದರಾಮಯ್ಯ ನಾನು ಒಗ್ಗಾಟ್ಟಾಗಿ ದುಡಿಯುತ್ತಿದ್ದೇವೆ. ನಿಮಗೆ ಯಾವುದೇ ಸಂಶಯ ಬೇಡ ನಾನು ಕೆಲಸ ಮಾಡುತ್ತೇನೆ ಎಂದರು. ನಾಳೆ ನಾಡಿದ್ದು ಇಲ್ಲೆ ಇರತ್ತೇನೆ. ಯಾವ ಆರೋಪಗಳಿಗೆ ಕಿವಿಕೊಡಬೇಡಿ.

ಎಲ್ಲಾರು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments