ಸಣ್ಣ ಸಮುದಾಯಗಳ ಓಲೈಕೆಗೆ ಮುಂದಾದ ಹೆಚ್.ಡಿ.ಡಿ

Webdunia
ಸೋಮವಾರ, 15 ಏಪ್ರಿಲ್ 2019 (14:57 IST)
ರಾಜಕೀಯ ಜೀವನದಲ್ಲಿ ನಾನು ಹುಟ್ಟು ಹೋರಾಟಗಾರ. ನಿಮ್ಮನ್ನೆಲ್ಲ ಮುಂದೆ ತೆಗೆದುಕೊಂಡು ಹೋಗುವ ಆತ್ಮವಿಶ್ವಾಸವಿದೆ. ಹೀಗಂತ ಮಾಜಿ ಪ್ರಧಾನಿ ಹಾಗೂ ತುಮಕೂರಿನ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ತುಮಕೂರಿನಲ್ಲಿ ಮಡಿವಾಳ ಜನಾಂಗದ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ನಾಯಕರ ಒತ್ತಾಯದ ಮೇರೆಗೆ ತುಮಕೂರಿನಲ್ಲಿ‌ ಸ್ಪರ್ಧಿಸುತ್ತಿದ್ದೇನೆ. ತುಮಕೂರಿನಲ್ಲಿ ನಾನು ನೋಡಿದ ಹಾಗೆ 29 ಸಣ್ಣ ಸಣ್ಣ ಸಮುದಾಯಗಳಿವೆ. ಹಿಂದುಳಿದವರು, 21 ಸಣ್ಣಜಾತಿಗಳಿಗೆ  ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಸಭೆ ಗಳಲ್ಲಿ ರಿಸರ್ವೇಶನ್ ತಂದಿದ್ದು ಯಾರು..? ಎಂದು ಕೇಳಿದ್ರು.

ದೈವದ ಆಟ ಎಲ್ಲರನ್ನು ಮುಂದೆ ತೆಗೆದುಕೊಂಡು ಹೋಗುತ್ತೇನೆ. 5 ವರ್ಷದಲ್ಲಿ  ಈ ಜಿಲ್ಲೆಯ ಋಣ ತೀರಿಸಿ ಹೋಗುತ್ತೇನೆ. ಸಿದ್ದರಾಮಯ್ಯ ನಾನು ಒಗ್ಗಾಟ್ಟಾಗಿ ದುಡಿಯುತ್ತಿದ್ದೇವೆ. ನಿಮಗೆ ಯಾವುದೇ ಸಂಶಯ ಬೇಡ ನಾನು ಕೆಲಸ ಮಾಡುತ್ತೇನೆ ಎಂದರು. ನಾಳೆ ನಾಡಿದ್ದು ಇಲ್ಲೆ ಇರತ್ತೇನೆ. ಯಾವ ಆರೋಪಗಳಿಗೆ ಕಿವಿಕೊಡಬೇಡಿ.

ಎಲ್ಲಾರು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಮುನ್ನಡೆ: ಅಕ್ರಮವಾಗಿದೆ ಎಂದ ಸಂಜಯ್ ರಾವತ್

ನಂಗೆ ಚಿಪ್ಸ್ ಬೇಕು.. ಸಿಎಂ ಯೋಗಿ ಆದಿತ್ಯನಾಥ್ ಗೆ ಬೇಡಿಕೆಯಿಟ್ಟ ಪುಟಾಣಿ Video

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಳ್ತಂಗಡಿ ಸುಮಂತ್ ನಿಗೂಢ ಸಾವು ಕೇಸ್: ಹಿಂದಿನ ದಿನ ಆತ ಏನು ಮಾಡಿದ್ದ ಗೊತ್ತಾ

ಮುಂದಿನ ಸುದ್ದಿ
Show comments