Webdunia - Bharat's app for daily news and videos

Install App

ಸಣ್ಣ ಸಮುದಾಯಗಳ ಓಲೈಕೆಗೆ ಮುಂದಾದ ಹೆಚ್.ಡಿ.ಡಿ

Webdunia
ಸೋಮವಾರ, 15 ಏಪ್ರಿಲ್ 2019 (14:57 IST)
ರಾಜಕೀಯ ಜೀವನದಲ್ಲಿ ನಾನು ಹುಟ್ಟು ಹೋರಾಟಗಾರ. ನಿಮ್ಮನ್ನೆಲ್ಲ ಮುಂದೆ ತೆಗೆದುಕೊಂಡು ಹೋಗುವ ಆತ್ಮವಿಶ್ವಾಸವಿದೆ. ಹೀಗಂತ ಮಾಜಿ ಪ್ರಧಾನಿ ಹಾಗೂ ತುಮಕೂರಿನ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ತುಮಕೂರಿನಲ್ಲಿ ಮಡಿವಾಳ ಜನಾಂಗದ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ನಾಯಕರ ಒತ್ತಾಯದ ಮೇರೆಗೆ ತುಮಕೂರಿನಲ್ಲಿ‌ ಸ್ಪರ್ಧಿಸುತ್ತಿದ್ದೇನೆ. ತುಮಕೂರಿನಲ್ಲಿ ನಾನು ನೋಡಿದ ಹಾಗೆ 29 ಸಣ್ಣ ಸಣ್ಣ ಸಮುದಾಯಗಳಿವೆ. ಹಿಂದುಳಿದವರು, 21 ಸಣ್ಣಜಾತಿಗಳಿಗೆ  ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಸಭೆ ಗಳಲ್ಲಿ ರಿಸರ್ವೇಶನ್ ತಂದಿದ್ದು ಯಾರು..? ಎಂದು ಕೇಳಿದ್ರು.

ದೈವದ ಆಟ ಎಲ್ಲರನ್ನು ಮುಂದೆ ತೆಗೆದುಕೊಂಡು ಹೋಗುತ್ತೇನೆ. 5 ವರ್ಷದಲ್ಲಿ  ಈ ಜಿಲ್ಲೆಯ ಋಣ ತೀರಿಸಿ ಹೋಗುತ್ತೇನೆ. ಸಿದ್ದರಾಮಯ್ಯ ನಾನು ಒಗ್ಗಾಟ್ಟಾಗಿ ದುಡಿಯುತ್ತಿದ್ದೇವೆ. ನಿಮಗೆ ಯಾವುದೇ ಸಂಶಯ ಬೇಡ ನಾನು ಕೆಲಸ ಮಾಡುತ್ತೇನೆ ಎಂದರು. ನಾಳೆ ನಾಡಿದ್ದು ಇಲ್ಲೆ ಇರತ್ತೇನೆ. ಯಾವ ಆರೋಪಗಳಿಗೆ ಕಿವಿಕೊಡಬೇಡಿ.

ಎಲ್ಲಾರು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments