ಸಣ್ಣ ಸಮುದಾಯಗಳ ಓಲೈಕೆಗೆ ಮುಂದಾದ ಹೆಚ್.ಡಿ.ಡಿ

Webdunia
ಸೋಮವಾರ, 15 ಏಪ್ರಿಲ್ 2019 (14:57 IST)
ರಾಜಕೀಯ ಜೀವನದಲ್ಲಿ ನಾನು ಹುಟ್ಟು ಹೋರಾಟಗಾರ. ನಿಮ್ಮನ್ನೆಲ್ಲ ಮುಂದೆ ತೆಗೆದುಕೊಂಡು ಹೋಗುವ ಆತ್ಮವಿಶ್ವಾಸವಿದೆ. ಹೀಗಂತ ಮಾಜಿ ಪ್ರಧಾನಿ ಹಾಗೂ ತುಮಕೂರಿನ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ತುಮಕೂರಿನಲ್ಲಿ ಮಡಿವಾಳ ಜನಾಂಗದ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ನಾಯಕರ ಒತ್ತಾಯದ ಮೇರೆಗೆ ತುಮಕೂರಿನಲ್ಲಿ‌ ಸ್ಪರ್ಧಿಸುತ್ತಿದ್ದೇನೆ. ತುಮಕೂರಿನಲ್ಲಿ ನಾನು ನೋಡಿದ ಹಾಗೆ 29 ಸಣ್ಣ ಸಣ್ಣ ಸಮುದಾಯಗಳಿವೆ. ಹಿಂದುಳಿದವರು, 21 ಸಣ್ಣಜಾತಿಗಳಿಗೆ  ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಸಭೆ ಗಳಲ್ಲಿ ರಿಸರ್ವೇಶನ್ ತಂದಿದ್ದು ಯಾರು..? ಎಂದು ಕೇಳಿದ್ರು.

ದೈವದ ಆಟ ಎಲ್ಲರನ್ನು ಮುಂದೆ ತೆಗೆದುಕೊಂಡು ಹೋಗುತ್ತೇನೆ. 5 ವರ್ಷದಲ್ಲಿ  ಈ ಜಿಲ್ಲೆಯ ಋಣ ತೀರಿಸಿ ಹೋಗುತ್ತೇನೆ. ಸಿದ್ದರಾಮಯ್ಯ ನಾನು ಒಗ್ಗಾಟ್ಟಾಗಿ ದುಡಿಯುತ್ತಿದ್ದೇವೆ. ನಿಮಗೆ ಯಾವುದೇ ಸಂಶಯ ಬೇಡ ನಾನು ಕೆಲಸ ಮಾಡುತ್ತೇನೆ ಎಂದರು. ನಾಳೆ ನಾಡಿದ್ದು ಇಲ್ಲೆ ಇರತ್ತೇನೆ. ಯಾವ ಆರೋಪಗಳಿಗೆ ಕಿವಿಕೊಡಬೇಡಿ.

ಎಲ್ಲಾರು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments