ಸಣ್ಣ ಸಮುದಾಯಗಳ ಓಲೈಕೆಗೆ ಮುಂದಾದ ಹೆಚ್.ಡಿ.ಡಿ

Webdunia
ಸೋಮವಾರ, 15 ಏಪ್ರಿಲ್ 2019 (14:57 IST)
ರಾಜಕೀಯ ಜೀವನದಲ್ಲಿ ನಾನು ಹುಟ್ಟು ಹೋರಾಟಗಾರ. ನಿಮ್ಮನ್ನೆಲ್ಲ ಮುಂದೆ ತೆಗೆದುಕೊಂಡು ಹೋಗುವ ಆತ್ಮವಿಶ್ವಾಸವಿದೆ. ಹೀಗಂತ ಮಾಜಿ ಪ್ರಧಾನಿ ಹಾಗೂ ತುಮಕೂರಿನ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ತುಮಕೂರಿನಲ್ಲಿ ಮಡಿವಾಳ ಜನಾಂಗದ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ನಾಯಕರ ಒತ್ತಾಯದ ಮೇರೆಗೆ ತುಮಕೂರಿನಲ್ಲಿ‌ ಸ್ಪರ್ಧಿಸುತ್ತಿದ್ದೇನೆ. ತುಮಕೂರಿನಲ್ಲಿ ನಾನು ನೋಡಿದ ಹಾಗೆ 29 ಸಣ್ಣ ಸಣ್ಣ ಸಮುದಾಯಗಳಿವೆ. ಹಿಂದುಳಿದವರು, 21 ಸಣ್ಣಜಾತಿಗಳಿಗೆ  ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಸಭೆ ಗಳಲ್ಲಿ ರಿಸರ್ವೇಶನ್ ತಂದಿದ್ದು ಯಾರು..? ಎಂದು ಕೇಳಿದ್ರು.

ದೈವದ ಆಟ ಎಲ್ಲರನ್ನು ಮುಂದೆ ತೆಗೆದುಕೊಂಡು ಹೋಗುತ್ತೇನೆ. 5 ವರ್ಷದಲ್ಲಿ  ಈ ಜಿಲ್ಲೆಯ ಋಣ ತೀರಿಸಿ ಹೋಗುತ್ತೇನೆ. ಸಿದ್ದರಾಮಯ್ಯ ನಾನು ಒಗ್ಗಾಟ್ಟಾಗಿ ದುಡಿಯುತ್ತಿದ್ದೇವೆ. ನಿಮಗೆ ಯಾವುದೇ ಸಂಶಯ ಬೇಡ ನಾನು ಕೆಲಸ ಮಾಡುತ್ತೇನೆ ಎಂದರು. ನಾಳೆ ನಾಡಿದ್ದು ಇಲ್ಲೆ ಇರತ್ತೇನೆ. ಯಾವ ಆರೋಪಗಳಿಗೆ ಕಿವಿಕೊಡಬೇಡಿ.

ಎಲ್ಲಾರು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments